• Slide
    Slide
    Slide
    previous arrow
    next arrow
  • ಪೋಲೀಸ್ ಮಹಾನಿರ್ದೇಶಕ ನರಸಿಂಹ ಕೋಮಾರಗೆ ಸನ್ಮಾನ

    300x250 AD

    ಸಿದ್ದಾಪುರ: ಐಪಿಎಸ್ ಅಧಿಕಾರಿ, ಗುಜರಾತ್ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ನರಸಿಂಹ ಎನ್.ಕೋಮಾರ ಬೀಗಾರ ಅವರು ತಾಲೂಕಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರನ್ನು ಸಾಹಿತಿಗಳಾದ ಜಿ.ಜಿ.ಹೆಗಡೆ ಬಾಳಗೋಡು ಅವರ ಸ್ವಗೃಹದಲ್ಲಿ ಸನ್ಮಾನಿಸಿದರು.
    ಈ ವೇಳೆ ಸನ್ಮಾನಿತರು ಮಾತನಾಡಿ, ಕರ್ತವ್ಯ ದಕ್ಷತೆ, ವೃತ್ತಿ ನಿಷ್ಠೆಯೊಂದಿಗೆ ಕರ್ತವ್ಯ ನಿರ್ವಹಿಸಿದಾಗ ಪ್ರಶಸ್ತಿಗಳು ಸಹಜವಾಗಿ ಬರುತ್ತವೆ, ಅದನ್ನು ಅತ್ಯಂತ ವಿನೀತ ಭಾವದಿಂದ ರಾಷ್ಟ್ರಪತಿಯವರಿಂದ ಸ್ವೀಕರಿಸಿದ ಬಗ್ಗೆ ಸಂತೋಷವಿದೆ ಎಂದು ಹೇಳಿದರು.
    ಈ ಸಂದರ್ಭದಲ್ಲಿ ರಾಷ್ಟ್ರಪ್ರಶಸ್ತಿ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಮಕ್ಕಳ ಸಾಹಿತ್ಯ ಪುರಸ್ಕೃತ ತಮ್ಮಣ್ಣ ಬೀಗಾರ ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top