• Slide
    Slide
    Slide
    previous arrow
    next arrow
  • ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಡಯಾಲಿಸಿಸ್ ಘಟಕ‌ ಉದ್ಘಾಟನೆ

    300x250 AD

    ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿರುವ ಜಯದೇವ ಸ್ಮಾರಕ ರಾಷ್ಟೋತ್ಥಾನ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅತ್ಯಾಧುನಿಕ ಸೌಲಭ್ಯವುಳ್ಳ ಡಯಾಲಿಸಿಸ್ ಘಟಕವನ್ನು ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಇಲಾಖೆ ಸಚಿವರಾದ ಧರ್ಮೇಂದ್ರ ಪ್ರಧಾನ್ ಉದ್ಘಾಟಿಸಿದರು.

    ಬಡವರಿಗೆ, ಅಗತ್ಯವುಳ್ಳವರಿಗೆ ಅನುಕೂಲವಾಗಲೆಂದು ರಿಯಾಯಿತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆಯನ್ನು ರಾಷ್ಟೋತ್ಥಾನ ಆಸ್ಪತ್ರೆ ವತಿಯಿಂದ ಕಲ್ಪಿಸಲಾಗುತ್ತಿದ್ದು ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕವು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ. ಪರಿಣತ ಸಿಬ್ಬಂದಿಗಳು ಕಾಳಜಿಯಿಂದ ರೋಗಿಗಳಿಗೆ ಉತ್ತಮ ಸೇವೆ ಒದಗಿಸಲಿದ್ದಾರೆ. ಆಸ್ಪತ್ರೆಯಲ್ಲಿ 24/7 ಐಸಿಯು ಆರೋಗ್ಯ ಸೇವೆ ಲಭ್ಯವಿದ್ದು ಯಾವುದೇ ಸ್ವರೂಪದ ತುರ್ತು ಆರೋಗ್ಯ ಪರಿಸ್ಥಿತಿಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top