• Slide
    Slide
    Slide
    previous arrow
    next arrow
  • ವಿವಿಧ ರಸ್ತೆ ಕಾಮಗಾರಿಗಳಿಗೆ ಸಚಿವ ಹೆಬ್ಬಾರ್ ಚಾಲನೆ

    300x250 AD

    ಯಲ್ಲಾಪುರ :ತಾಲೂಕಿನ ಇಡಗುಂದಿ ಗ್ರಾಮಪಂಚಾಯತ ವ್ಯಾಪ್ತಿಯ ದೋಣಗಾರ ಗ್ರಾಮದಲ್ಲಿ 40 ಲಕ್ಷ ರೂಪಾಯಿ ವೆಚ್ಚದಲ್ಲಿ ದೋಣಗಾರ – ಗುಡೆಪಾಲ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಭೂಮಿ ಪೂಜೆಯನ್ನು ನೆರವೇರಿಸಿದರು.

    ನಂತರ 1 ಕೋಟಿ ರೂಪಾಯಿ ವೆಚ್ಚದಲ್ಲಿ ಏಕಾನ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸುವ ಮೂಲಕವಾಗಿ ಚಾಲನೆ ನೀಡಿ, ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    300x250 AD

    ಈ ಸಂದರ್ಭದಲ್ಲಿ ಹಿರಿಯರು ಹಾಗೂ ಗ್ರಾಮಪಂಚಾಯತ ಸದಸ್ಯರಾದ ಶ್ರೀಕಾಂತ ಶೆಟ್ಟಿ, ಮಂಡಲ ಖಜಾಂಚಿ ಮುರಳಿ ಹೆಗಡೆ,ಪ್ರಮುಖರಾದ ವಿ.ಎನ್.ಭಟ್ ಏಕಾನ್, ಗಣಪತಿ ಮುದ್ದೇಪಾಲ, ತಾಲೂಕಾ ಪಂಚಾಯತ ಮಾಜಿ ಅಧ್ಯಕ್ಷರಾದ ಚಂದ್ರಕಲಾ ಭಟ್ ಸೇರಿದಂತೆ ಗ್ರಾಮಪಂಚಾಯತ ಅಧ್ಯಕ್ಷರು, ಸದಸ್ಯರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top