Slide
Slide
Slide
previous arrow
next arrow

ಟ್ಯಾಕ್ಸಿ, ಆಟೋಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ‘ವಿದ್ಯಾನಿಧಿ’ ಯೋಜನೆ ಜಾರಿ

300x250 AD

ಶಿರಸಿ: ಟ್ಯಾಕ್ಸಿ, ಆಟೋಚಾಲಕರ ಮಕ್ಕಳ ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ನೀಡಲು ಸರ್ಕಾರ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿದೆ.

ಚಾಲಕರು ಚಾಲನಾ ಅನುಜ್ಞಾಪತ್ರದ ಸಂಖ್ಯೆ,ಆಧಾರಸಂಖ್ಯೆ , ಹಾಗೂ ವಿದ್ಯಾರ್ಥಿಗಳ ಆಧಾರ ಸಂಖ್ಯೆ ದಾಖಲಾತಿಗಳನ್ನು ನೀಡಿ ಗ್ರಾಮ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ವೆಬ್ ಪೋರ್ಟಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಸದುಪಯೋಗ ಪಡೆಯಬಹುದು ಎಂದು ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ನಿಂಗಪ್ಪ ಪಡಸಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top