Slide
Slide
Slide
previous arrow
next arrow

ಸ್ವರ ಸಂವೇದನಾ ಪ್ರತಿಷ್ಠಾನದಿಂದ ಮಾ.11ಕ್ಕೆ ‘ನಾದಪೂಜೆ’ ಕಾರ್ಯಕ್ರಮ

300x250 AD

ಶಿರಸಿ: ಸ್ವರ ಸಂವೇದನಾ ಪ್ರತಿಷ್ಠಾನ(ರಿ) ಗಿಳಿಗುಂಡಿ ವತಿಯಿಂದ ಸಂಕಷ್ಟಿ ಪ್ರಯುಕ್ತ “ನಾದಪೂಜೆ” ಸಂಗೀತ ಕಾರ್ಯಕ್ರಮವನ್ನು ಮಾ.11, ಮಧ್ಯಾಹ್ನ 3.30 ರಿಂದ ರಾತ್ರಿ 8.00 ವರೆಗೆ ಹುಲೇಕಲ್ಲಿನ ಕುಂದಾಪುರ ಶ್ರೀ ವ್ಯಾಸರಾಜ ಮಠದಲ್ಲಿ ಆಯೋಜಿಸಲಾಗಿದೆ.

ಪಂ.ಆರ್. ವಿ. ಹೆಗಡೆ ಹಳ್ಳದಕೈ ಇವರಿಂದ ಸಿತಾರ್ ವಾದನ, ಶ್ರೀಧರ ಹೆಗಡೆ ಕಲಭಾಗ ಶ್ರೀಮತಿ ಸುಮಾ ಹೆಗಡೆ ವಾನಳ್ಳಿ ಇವರ ಗಾಯನ ಕಾರ್ಯಕ್ರಮಕ್ಕೆ ಸಹಕಲಾವಿದರಾಗಿ ತಬಲಾದಲ್ಲಿ ಪಂ. ಗೋಪಾಲಕೃಷ್ಣ ಹೆಗಡೆ ಕಲಭಾಗ, ಎಂ. ಜಿ.ಭಟ್ ನೆಬ್ಬೂರು, ಹಾರ್ಮೋನಿಯಂನಲ್ಲಿ ಗುರುಪ್ರಸಾದ ಹೆಗಡೆ ಗಿಳಿಗುಂಡಿ, ದಿನೇಶ್ ಹೆಗಡೆ ಗಿಳಿಗುಂಡಿ ಸಾಥ್ ನೀಡಲಿದ್ದಾರೆ.

300x250 AD

ಕಾರ್ಯಕ್ರಮಕ್ಕೆ ಸರ್ವ ಸಂಗೀತಾಸಕ್ತರಿಗೂ ಸ್ವಾಗತವನ್ನು ಕೋರಲಾಗಿದೆ.

Share This
300x250 AD
300x250 AD
300x250 AD
Back to top