• Slide
    Slide
    Slide
    previous arrow
    next arrow
  • ಗಣಪತಿಗಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವ ಹೆಬ್ಬಾರ್

    300x250 AD

    ಯಲ್ಲಾಪುರ: ನಗರದ ಗಣಪತಿಗಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ‘ಅಂಗನವಾಡಿ ಕೇಂದ್ರ’ ವನ್ನು ಕಾರ್ಮಿಕ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    300x250 AD


    ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಪಟ್ಟಣ ಪಂಚಾಯತ ಅಧ್ಯಕ್ಷ ಸುನಂದಾ ದಾಸ್ ಹಾಗೂ ಪ್ರಮುಖರಾದ ವಿಜಯ ಮಿರಾಶಿ, ಪಟ್ಟಣ ಪಂಚಾಯತ ಸದಸ್ಯರಾದ ಪ್ರಶಾಂತ ತಳವಾರ ಹಾಗೂ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top