• Slide
    Slide
    Slide
    previous arrow
    next arrow
  • ದೇಶಪಾಂಡೆ ಹುಟ್ಟುಹಬ್ಬ: ಕಾಂಗ್ರೆಸ್ ಕಾರ್ಯಕರ್ತರಿಂದ ಹಣ್ಣು- ಹಂಪಲು ವಿತರಣೆ

    300x250 AD

    ಜೊಯಿಡಾ: ತಾಲೂಕಿನ ತಾಲೂಕಾ ಆಸ್ಪತ್ರೆಯಲ್ಲಿ ಜೊಯಿಡಾ ಕಾಂಗ್ರೆಸ್ ಕಾರ್ಯಕರ್ತರಿಂದ ಶಾಸಕ ಆರ್,ವಿ.ದೇಶಪಾಂಡೆ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ ಸದಸ್ಯ ಸದಾನಂದ ದಬ್ಗಾರ, ನಮ್ಮ ನಾಯಕರಾದ ಆರ್.ವಿ ದೇಶಪಾಂಡೆ ಅವರಿಗೆ ದೇವರು ಆಯುಷ್ಯ ಆರೋಗ್ಯವನ್ನು ನೀಡಲಿ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬರಲಿ ಎಂದು ಶುಭ ಹಾರೈಸಿದರು.
    ಈ ಸಂದರ್ಭದಲ್ಲಿ ಜೋಯಿಡಾ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ವಿನಯ ದೇಸಾಯಿ, ರಾಜ್ಯ ಕಿಸಾನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರೇಡ್ಕರ್ ನಾಗೋಡಾ ಗ್ರಾ.ಪಂ ಸದಸ್ಯ ಶ್ರೀಧರ ದಬ್ಗಾರ, ಡಾ.ವಿಜಯಕುಮಾರ್, ಕಾಂಗ್ರೆಸ್ ಪಕ್ಷದ ರಮೇಶ ನಾಯ್ಕ,ಗಜಾ ದೇಸಾಯಿ, ಸುಭಾಷ ವೆಳಿಪ್, ಸುರೇಶ ವೆಳಿಪ್, ಪ್ರಸನ್ನ ಗಾವಡಾ ಇತರರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top