• Slide
    Slide
    Slide
    previous arrow
    next arrow
  • ಜಿ.ಬಿ.ಭಟ್ ನೆಲೆಮಾವು ಆತ್ಮಹತ್ಯೆಗೆ ಶರಣು

    300x250 AD

    ಸಿದ್ದಾಪುರ: ತಾಲೂಕಿನ ನೆಲೆಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಜಿ. ಬಿ. ಭಟ್ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

    ಮನೆಯ ಸಮೀಪದ ಸಂಬಂಧಿಯೊಬ್ಬರ ಮನೆ ಆವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸ್ಥಳೀಯರ ಸಮಸ್ಯೆಗಳಿಗೆ ಸ್ಪಂದಿಸಿ ಜನಮನ ಗೆದ್ದಿದ್ದ ಜಿ. ಬಿ. ಭಟ್ಟರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ

    300x250 AD

    https://youtu.be/_dYjIMk3wCg

    Share This
    300x250 AD
    300x250 AD
    300x250 AD
    Leaderboard Ad
    Back to top