Slide
Slide
Slide
previous arrow
next arrow

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೆಂಕಿಗಾಹುತಿಯಾದ ಅಡಿಕೆ ತೋಟ

300x250 AD

ಶಿರಸಿ:ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಡಿಕೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಸುಮಾರು ಅರ್ಧ ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಅಡಿಕೆ ತೋಟ ಬೆಂಕಿಗಾಹುತಿಯಾದ ಘಟನೆ ತಾಲೂಕಿನ ಹೆಗಡೆಕಟ್ಟಾ ಬಾಳೇಗದ್ದೆ ಸಮೀಪದ ಕೊಟ್ಟಿಗೆಯಲ್ಲಿ ನಡೆದಿದೆ.

ಕಲಗದ್ದೆಯ ಲಕ್ಷ್ಮೀನಾರಾಯಣ ಹೆಗಡೆ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು ಅಡಿಕೆ ತೊಟದ ನಡುವೆ ವಿದ್ಯುತ್ ತಂತಿ ಹಾದುಹೋಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಮಾರು 100 ಅಡಿಕೆ ಮರ ಹಾಗೂ ಅಡಿಕೆ ಸಸಿಗಳಿಗೆ ಹಾನಿಯಾಗಿದೆ.

300x250 AD
Share This
300x250 AD
300x250 AD
300x250 AD
Back to top