Slide
Slide
Slide
previous arrow
next arrow

ಕಾಡ್ಗಿಚ್ಚಿಗೆ ಸಿಲುಕಿ ಸಂಪೂರ್ಣ ಮನೆ ಭಸ್ಮ: ಅಧಿಕಾರಿಗಳ ಭೇಟಿ, ಪರಿಶೀಲನೆ

300x250 AD

ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾ.ಪಂ. ವ್ಯಾಪ್ತಿಯ ನಾಗರಕಾನ ಭಾಗದಲ್ಲಿ ಆಕಸ್ಮಿಕವಾಗಿ ಹಬ್ಬಿದ್ದ ಕಾಡ್ಗಿಚ್ಚಿಗೆ ಮನೆಯೊಂದು ಸಿಲುಕಿ ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ.

ಕೃಷ್ಣ ರಾಮಾ ಸಿದ್ದಿ ಎಂಬುವವರ ಮನೆಯೇ ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

300x250 AD

ಯಲ್ಲಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದ ಘಟನೆಯಾಗಿದ್ದು, ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಸದಸ್ಯರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This
300x250 AD
300x250 AD
300x250 AD
Back to top