Slide
Slide
Slide
previous arrow
next arrow

ಜಿ.ಬಿ.ಭಟ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಡೆಥ್ ನೋಟ್’ಲಿ ಮೂವರ ಹೆಸರು? ಕಾರಣ ಏನು ಗೊತ್ತೆ ?

300x250 AD

ಸಿದ್ದಾಪುರ: ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡು ಮೃತನಾದ ಎನ್ನಲಾಗಿದ್ದ ಗಣಪತಿ ಭಟ್ ನೆಲೆಮಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಹುಬ್ಬಳ್ಳಿ, ಧಾರವಾಡ ಕಡೆಯ ಮೂವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಆರೋಪಿತರು ಮೃತರ ಮನೆಗೆ ಸ್ವಲ್ಪ ದಿನದ ಹಿಂದೆ ಬಂದು, ಹಣ ನೀಡುವಂತೆ ಪೀಡಿಸಿ, ಬೈದು ಅವಮಾನ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎನ್ನಲಾಗಿದೆ. ಮೃತರು ಹಣಕ್ಕಾಗಿ ಪೀಡಿಸುತ್ತಿದ್ದವರ ಹೆಸರನ್ನು ಚೀಟಿಯಲ್ಲಿ ಬರೆದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪೋಲೀಸ್ ಅಕ್ರಮ ನೇಮಕಾತಿ ಪ್ರಕರಣವೇ ಗಣಪತಿ ಭಟ್ಟರಿಗೆ ಮುಳುವಾಯಿತೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

300x250 AD
Share This
300x250 AD
300x250 AD
300x250 AD
Back to top