Slide
Slide
Slide
previous arrow
next arrow

ಈಜಲು‌ ಹೋದ ವ್ಯಕ್ತಿ‌ ನೀರುಪಾಲು

300x250 AD

ಮುಂಡಗೋಡ : ಮಗನ ಕಣ್ಣೆದುರಿಗೇ ತಂದೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ತಾಲೂಕಿನ ನ್ಯಾಸರ್ಗಿ ಜಲಾಶಯದಲ್ಲಿ ಸಂಭವಿಸಿದೆ. ಲಕ್ಷ್ಮಣ ಭೋವಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.

ನ್ಯಾಸರ್ಗಿ ಜಲಾಶಯದಲ್ಲಿ ಸ್ನಾನ ಮಾಡಲೆಂದು ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎಂದು ಹೇಳಲಾಗಿದೆ. ನೀರಿನಲ್ಲಿ ಈಜಾಡುತ್ತಿರುವಾಗಲೇ ಮುಳುಗಿದ್ದಾನೆ. ತಂದೆ ನೀರಲ್ಲಿ ಮುಳುಗಿ ಕಣ್ಮರೆಯಾಗುತ್ತಿದ್ದಂತೆ ಮಗನು ಸ್ಥಳೀಯರಿಗೆ ವಿಷಯ ತಿಳಿಸಿದ್ದಾನೆ.

300x250 AD
Share This
300x250 AD
300x250 AD
300x250 AD
Back to top