Slide
Slide
Slide
previous arrow
next arrow

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಹೆಬ್ಬಾರ್ ಚಾಲನೆ

300x250 AD

ಯಲ್ಲಾಪುರ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಸೋಮವಾರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಪಟ್ಟಣದ ಅಂಚೆ ಕಚೇರಿಬಳಿ ಅಂಬೇಡ್ಕರ್ ವೃತ್ತದಿಂದ ಎ.ಪಿ.ಎಂ.ಸಿ. ವರೆಗಿನ ರಸ್ತೆ ಅಗಲೀಕರಣ ಕಾಮಗಾರಿಗೆ ಭೂಮಿಪೂಜೆ ನರವೇರಿಸಿದ ಸಚಿವರು, ಆನಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸಾವಗದ್ದೆ ಕ್ರಾಸ್ ಬಳಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಬರಗದ್ದೆ – ಸಾವಗದ್ದೆ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಪ್ರಮುಖರಾದ ಡಾ.ರವಿ ಭಟ್ ಬರಗದ್ದೆ, ಗಣಪತಿ ಮುದ್ದೇಪಾಲ್, ರಾಮಣ್ಣ ಚಿಕ್ಯಾನಮನೆ, ಪಿ.ಜಿ.ಭಟ್, ನಾಗೇಂದ್ರ ಭಟ್, ನರಸಿಂಹ ಬೋಳಪಾಲ್ ಇದ್ದರು.

300x250 AD
Share This
300x250 AD
300x250 AD
300x250 AD
Back to top