Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ವೇ.ಮೂ ರಾಮಚಂದ್ರ ಭಟ್

ಶಿರಸಿ: ತಾಲೂಕಿನ ಕೊಡೆಗದ್ದೆಯ ವೇದಮೂರ್ತಿ‌ ರಾಮಚಂದ್ರ ಗಣಪತಿ ಭಟ್ ತೀವ್ರ ಹೃದಯಾಘಾತದಿಂದ ‌ಇಹಲೋಕ ತ್ಯಜಿಸಿದರು. ಶ್ರೇಷ್ಠವಾದ ಕುಟುಂಬದಲ್ಲಿ ಜನಿಸಿ,ತಮ್ಮ ಹೆಸರಿಗೆ ತಕ್ಕಂತೆ ಜೀವನದ ಕೊನೆಕ್ಷಣದವರೆಗೂ ಕಟ್ಟುನಿಟ್ಟಿನ ಆದರ್ಶ ಜೀವನವನ್ನು ನಡೆಸಿದ್ದರು.ರೇವಣಕಟ್ಟಾ ಪಾಠಶಾಲೆಯ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಾ ಪಾಠಶಾಲೆಯ ಏಳ್ಗೆ,…

Read More

ಅರಸಾಪುರ ಬೆಟ್ಟದಲ್ಲಿ 3 ಆಕಳಿಗೆ ವಿಷ ನೀಡಿ ಕೊಂದ ದುಷ್ಟರು

ಶಿರಸಿ: ತಾಲೂಕಿನ ಭೈರುಂಬೆ ಅರಸಾಪುರ ಬೆಟ್ಟದಲ್ಲಿ ಮೂರು ಆಕಳಿಗೆ ವಿಷ ಉಣಿಸಿ ಕೊಂದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.ಆಕಳಿಗೆ ಕೊಡುವ ಹಿಂಡಿಯಲ್ಲಿ ವಿಷ ಬೆರೆಸಿ ಕೊಂದ ನೀಚ ಕೃತ್ಯಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳಕ್ಕೆ ಪಂಚಾಯತ ಅಧ್ಯಕ್ಷ ರಾಘು…

Read More

ಮಾ.25 ರಂದು ಹೆಸ್ಕಾಂ ಗ್ರಾಮೀಣ ಶಾಖೆಯ ನಗದು ಕೌಂಟರ್ ಒಪನ್

ಶಿರಸಿ:ಶಿರಸಿ ಉಪವಿಭಾಗದ ಗ್ರಾಮೀಣ ಶಾಖೆಯ ನಗದು ಕೌಂಟರ್  ನಾಲ್ಕನೇ ಶನಿವಾರ ಮಾ.25 ತಿಂಗಳಾಂತ್ಯವಾಗಿರುವುದರಿಂದ ಬೆಳಿಗ್ಗೆ  9.30 ಘಂಟೆಯಿಂದ ಮಧ್ಯಾಹ್ನ 2.00 ಘಂಟೆಯವರೆಗೆ   ತೆರೆಯಲಾಗಿರುತ್ತದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರು ಕಾರ್ಯ & ಪಾಲನಾ ಉಪ ವಿಭಾಗ, ಹೆಸ್ಕಾಂ ಶಿರಸಿರವರು…

Read More

ಅಗ್ನಿವೀರ್ ಆಕಾಂಕ್ಷಿಗಳ ಜೊತೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಕುಮಟಾ: ಪಟ್ಟಣದ ಬಾಳಿಗಾ ಕಾಲೇಜಿನ ಮೈದಾನದಲ್ಲಿ ಅಗ್ನಿವೀರರಾಗಿ ಸೈನ್ಯಕ್ಕೆ ಸೇರುವ ಕನಸನ್ನು ಹೊತ್ತ ಅಭ್ಯರ್ಥಿಗಳೊಂದಿಗೆ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಸಿಹಿ ವಿತರಿಸುವ ಮೂಲಕ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಇಲ್ಲಿನ ಯುವ ಬ್ರಿಗೇಡ್ ವತಿಯಿಂದ ಬಾಳಿಗಾ…

Read More

‘ನನ್ನನ್ನು ನಂಬಿ, ನೀವು ಸುರಕ್ಷಿತವಾಗಿ ಮನೆಗೆ ತಲುಪುತ್ತೀರಿ’: ಕರ್ನಲ್ ಜಿಎಸ್ ಗ್ರೆವಾಲ್

ಸೌದಿ ಅರೇಬಿಯಾಕ್ಕೆ ಭಾರತದ ರಕ್ಷಣಾ ಅಟ್ಯಾಚ್, ಕರ್ನಲ್ ಜಿಎಸ್ ಗ್ರೆವಾಲ್, ‘ಸೌದಿ ಅರೇಬಿಯಾದ ಮೂಲಕ ಕಲಹ ಪೀಡಿತ ಸುಡಾನ್‌ನಿಂದ ಸ್ಥಳಾಂತರಿಸಲ್ಪಟ್ಟ ದೇಶವಾಸಿಗಳನ್ನು ಸುರಕ್ಷಿತವಾಗಿ ತಮ್ಮ ತಾಯ್ನಾಡಿಗೆ ಹಿಂತಿರುಗಿಸಲಾಗುವುದು’ ಎಂದು ಭರವಸೆ ನೀಡಿದರು. ಈ ಬಗೆಗಿನ ವೈರಲ್ ವೀಡಿಯೊದಲ್ಲಿ, ಕರ್ನಲ್…

Read More

ಕ.ವಿ.ವಿ.ಅಂತರ್‌ಕಾಲೇಜು ದೇಹದಾರ್ಡ್ಯ ಸ್ಪರ್ಧೆ ಯಶಸ್ವಿ

ದಾಂಡೇಲಿ: ನಗರದ ಅಂಬೇವಾಡಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಗರಸಭೆ ದಾಂಡೇಲಿ ಹಾಗೂ ಉತ್ತರ ಕನ್ನಡ ಜಿಲ್ಲಾ ದೇಹದಾರ್ಡ್ಯ ಸಂಸ್ಥೆ ಇವರ ಸಹಯೋಗದೊಂದಿಗೆ ಆಯೋಜಿಸಲಾದ ಕರ್ನಾಟಕ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯ ದೇಹದಾರ್ಡ್ಯ ಸ್ಪರ್ಧೆ ಹಾಗೂ ರಾಷ್ಟ್ರಮಟ್ಟದ ವಿಶ್ವವಿದ್ಯಾಲಯ ತಂಡದ…

Read More

ಕಬ್ಬಿನಗದ್ದೆಗೆ ಬಂದ ಹೆಬ್ಬಾವು ಮರಳಿ ಕಾಡಿಗೆ

ಯಲ್ಲಾಪುರ: ತಾಲೂಕಿನ ಮದನೂರು ಗ್ರಾ.ಪಂ ವ್ಯಾಪ್ತಿಯ ಹುಲಗೋಡಿನಲ್ಲಿ ಕಬ್ಬಿನಗದ್ದೆಗೆ ಬಂದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಡಲಾಯಿತು.  ಹುಲಗೋಡಿನ ರಘುವೀರ ಗಜಾನನ ಮರಾಠಿ ಅವರ ಕಬ್ಬಿನಗದ್ದೆಗೆ ಹೆಬ್ಬಾವು ಬಂದು ಆತಂಕ ಮೂಡಿಸಿತ್ತು. ನಂತರ ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಅಕ್ಬರ್ ಅಲಿ …

Read More

ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಕಾರವಾರ: ಮೀನುಗಾರಿಕೆ ಇಲಾಖೆಯು 2022-23ನೇ ಸಾಲಿನ ಮೀನುಗಾರರ, ಮೀನು ಕೃಷಿಕರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.8ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ ರೂ.2000, ಪಿಯುಸಿ, ಐಟಿಐ, ಡಿಪ್ಲೋಮಾ ಓದುತ್ತಿರುವ ಹೆಣ್ಣು ಮಕ್ಕಳಿಗೆ ರೂ.3000…

Read More

ಆರ್ಥಿಕವಾಗಿ ದುರ್ಬಲರಿಗೆ ಶೇ.10 ಮೀಸಲಾತಿ ತೀರ್ಪಿಗೆ ದೇಶಪಾಂಡೆ ಸ್ವಾಗತ

ಹಳಿಯಾಳ: ಆರ್ಥಿಕವಾಗಿ ದುರ್ಬಲರಾದ ವರ್ಗಗಳಿಗೆ ಶೇ 10 ಮೀಸಲಾತಿಯನ್ನು ಕಲ್ಪಿಸುವ (ಹಿಂದುಳಿದ ವರ್ಗಗಳಿಗೆ ನೀಡಿರುವ 50%ರಷ್ಟು ಮೀಸಲಾತಿಯ ಹೊರಗೆ) ಸಂವಿಧಾನದ 103ನೇ ತಿದ್ದುಪಡಿಯನ್ನು ಭಾರತದ ಸುಪ್ರೀಂಕೋರ್ಟ್ ಎತ್ತಿಹಿಡಿದಿರುವುದು ಬಹಳ ಸಂತೋಷದ ವಿಷಯ. ಈ ತೀರ್ಪು ಸ್ವಾಗತಾರ್ಹ. ಈ ತಿದ್ದುಪಡಿಯಿಂದಾಗಿ…

Read More

ದೇಶವನ್ನು ಇಬ್ಭಾಗ ಮಾಡಿದ ಕಾಂಗ್ರೆಸ್’ನಿಂದ ಭಾರತ್ ಜೋಡೋ: ಗಿರೀಶ್ ಪಟೇಲ್

ಸಿದ್ದಾಪುರ: ಆಡಳಿತ ಪಕ್ಷದ ಮೇಲೆ ಯಾವುದೇ ಆಧಾರಗಳಿಲ್ಲದೆ ವಿರೋಧ ಪಕ್ಷದ ನಾಯಕರು ಮಾಡುತ್ತಿರುವ ಟೀಕೆಗಳನ್ನು ಗಮನಿಸಿದಾಗ, ಒಂದು ವಿರೋಧ ಪಕ್ಷವು ಯಾವ ರೀತಿ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಜ್ಞಾನವು ಕಾಂಗ್ರೆಸ್ಸಿಗಿಲ್ಲ. ಟೀಕೆ ಹೆಸರಿನಲ್ಲಿ ವೈಯಕ್ತಿಕ ವಿಚಾರಗಳು ಇಂದು ಚರ್ಚೆಗೆ…

Read More
Back to top