Slide
Slide
Slide
previous arrow
next arrow

‘ಭುಹೆ’ಗೆ ಸುನಂದಮ್ಮ ಪ್ರಶಸ್ತಿ ಪ್ರದಾನ

300x250 AD

ಶಿರಸಿ: ನಾಡಿನ ಪ್ರಸಿದ್ಧ ಹಾಸ್ಯ ಸಾಹಿತಿ, ಉಪನ್ಯಾಸಕಿ ಭುವನೇಶ್ವರಿ ಹೆಗಡೆ‌ಗೆ ಬೆಂಗಳೂರಿನಲ್ಲಿ ಪ್ರಥಮ ಹಾಸ್ಯ ಸಾಹಿತಿ ಟಿ.ಸುನಂದಮ್ಮ ಹೆಸರಿನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಅಕ್ಕ‌ಮಹಾದೇವಿ ಸಭಾಂಗಣದಲ್ಲಿ ಪ್ರಶಸ್ತಿಯನ್ನು ಹೆಸರಾಂತ ಸಾಹಿತಿಗಳಾದ ಎಂ.ಎಸ್.ನರಸಿಂಹಮೂರ್ತಿ, ಎಚ್. ದುಂಡಿರಾಜ, ಕರ್ನಾಟಕ‌ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪ, ಪ್ರತಿಷ್ಠಾನದ‌ ಪ್ರತಿಷ್ಟಾಪಕ ನರಸಿಂಹಮೂರ್ತಿ, ಕಾರ್ಯದರ್ಶಿ ಡಾ. ಆರ್.ಪೂರ್ಣಿಮಾ, ಡಾ.ವಸುಂಧರ ಭೂಪತಿ , ಸುನಂದಮ್ಮ ಅವರ ಸೊಸೆ ಶ್ರೀಲತಾ ಪಾಲ್ಗೊಂಡರು. ಪ್ರಶಸ್ತಿಯು 30 ಸಾವಿರ ರೂ. ನಗದು, ಫಲಕ ಒಳಗೊಂಡಿದೆ.

300x250 AD
Share This
300x250 AD
300x250 AD
300x250 AD
Back to top