Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ನೌಕಾನೆಲೆ ವಿಮಾನ ನಿಲ್ದಾಣದ ಹಠಾತ್ ಸರ್ವೆ ಯತ್ನ; ರೈತರಿಂದ ತಡೆ

ಅಂಕೋಲಾ: ತಾಲೂಕಿನ ಅಲಗೇರಿಯಲ್ಲಿ ಸೀಬರ್ಡ್ ನೌಕಾನೆಲೆಯ ರಕ್ಷಣಾ ಮತ್ತು ನಾಗರಿಕ ವಿಮಾನ ನಿಲ್ದಾಣಕ್ಕೆ ಸ್ಥಳ ನಿಗದಿಸಿದ್ದು, ಯಾವುದೇ ಪೂರ್ವ ಸೂಚನೆ ನೀಡದೆಯೇ ತಹಶೀಲ್ದಾರ ಹಾಗೂ ತಂಡ ಸರ್ವೇ ಕಾರ್ಯಕ್ಕೆ ಮುಂದಾಗಿದ್ದು, ಸ್ಥಳೀಯರ ತೀವ್ರ ವಿರೋಧದಿಂದಾಗಿ ಸರ್ವೇ ಕಾರ್ಯ ಸ್ಥಗಿತಗೊಳಿಸಿದ…

Read More

ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಹೆಗಡೆಗೆ ಪಿ.ಎಚ್.ಡಿ.ಪ್ರದಾ‌ನ

ಶಿರಸಿ: ಇಲ್ಲಿನ ಚಂದನ ಪಿಯು ಕಾಲೇಜಿನ ಭೌತಶಾಸ್ತ್ರ ಪ್ರಾಧ್ಯಾಪಕಿ ಶ್ರೀಮತಿ ವಿಜಯಲಕ್ಷ್ಮೀ ಕಿಶೋರ್ ಹೆಗಡೆ ಅವರಿಗೆ ಕುವೆಂಪು ವಿಶ್ವವಿದ್ಯಾಲಯವು ಪಿಎಚ್ ಡಿ ಪ್ರದಾನ ಮಾಡಿದೆ. ಡಿಜಿಟಲ್ ಇಮೇಜ್ ಡಿನೋಯ್ಸಿಂಗ ಎಂಡ್ ಸೆಗ್ಮೆಂಟೇಶನ್ ಯೂಸಿಂಗ್ ಟೈಂ ಫ್ರಿಕ್ವೆನ್ಸಿ ಟೆಕ್ನಿಕ್ಸ ವಿಷಯವಾಗಿ…

Read More

ಫೆ.18ಕ್ಕೆ ಮಹಾಶಿವರಾತ್ರಿ: ದೊಡ್ನಳ್ಳಿಯಲ್ಲಿ ನಾದಾಭಿಷೇಕ

ಶಿರಸಿ ತಾಲೂಕಿನ ದೊಡ್ನಳ್ಳಿ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನ, ಭಾರತೀಯ ಸಂಗೀತ ಪರಿಷತ್ ಹಾಗೂ ದೊಡ್ನಳ್ಳಿ ಗ್ರಾಮಸ್ಥರ ಸಹಯೋಗದಲ್ಲಿ ಫೆಬ್ರವರಿ 18 ಮಹಾಶಿವರಾತ್ರಿಯಂದು ಇಳಿಹೊತ್ತು 4-00 ಘಂಟೆಯಿಂದ ರಾತ್ರಿಯ ಪ್ರಥಮ ಪ್ರಹರದವರೆಗೆ ನಾದಾಭಿಷೇಕ ಹಾಗೂ ಪದ್ಮಭೂಷಣ ಪಂಡಿತ ಬಸವರಾಜ ರಾಜಗುರು…

Read More

ಮಾತು ತಪ್ಪಿದ ಅರಣ್ಯ ಅಧಿಕಾರಿಗಳು: ಉತ್ತರಿಸದ ಸಿಸಿಎಫ್, ಮತ್ತೆ ಹೋರಾಟಕ್ಕೆ ತೀರ್ಮಾನ

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಶ್ನಾವಳಿಗಳಿಗೆ ನಿರ್ದಿಷ್ಟ ಪಡಿಸಿದ ಕಾಲಾವಧಿಯಲ್ಲಿ ಉತ್ತರಿಸುವುದಾಗಿ ಮಾತು ಕೊಟ್ಟು  ವಿಫಲವಾಗಿರುವ ಅರಣ್ಯ ಅಧಿಕಾರಿಗಳ ಕೃತ್ಯ ಖಂಡನಾರ್ಹ. ತೀವ್ರ ತರದ ಹೋರಾಟ ಅನಿವಾರ್ಯವೆಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಶಿರಸಿ ಅರಣ್ಯ…

Read More

ಮಗ್ಗದ ರೇಷ್ಮೆ ಸೀರೆ ಅಗ್ಗದ ದರದಲ್ಲಿ ಲಭ್ಯ: ಜಾಹಿರಾತು

ಮಗ್ಗದ ರೇಷ್ಮೆ ಸೀರೆಗಳು ಅಗ್ಗದ ದರದಲ್ಲಿ ✨ ಶುದ್ಧ ರೇಷ್ಮೆ ಸೀರೆಗಳು ಕೈಗೆಟಕುವ ದರದಲ್ಲಿ✨ ಶುಭಕಾರ್ಯಗಳಿಗೆ ವಿಶೇಷ ರಿಯಾಯಿತಿ ಲಭ್ಯವಿದೆ✨ Up to 10% ಡಿಸ್ಕೌಂಟ್✨ ಆನ್ಲೈನ್ ಡಿಲೆವರಿ ಸಹ ಲಭ್ಯವಿದ್ದು, ವಾಟ್ಸಪ್ ಮೂಲಕ ಸಂಪರ್ಕಿಸಿ ಸಂಪರ್ಕ: ಸಂತೋಷ…

Read More

ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಕಾರ್ಯಕರ್ತರ ಸಭೆ

ಮುಂಡಗೋಡ : ಯುವ ನಾಯಕ ವಿವೇಕ್ ಹೆಬ್ಬಾರ್ ಫೆ.14ರಂದು ಹುನಗುಂದ ಶಕ್ತಿಕೇಂದ್ರದ ವ್ಯಾಪ್ತಿಯ ಅಗಡಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಆವರಣದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಪಕ್ಷದ ಬಲವರ್ಧನೆಯ ಕುರಿತಂತೆ ಕಾರ್ಯಕರ್ತರೊಂದಿಗೆ ವಿಸ್ತೃತವಾಗಿ ಚರ್ಚಿಸಿ, ಪೇಜ್ ಪ್ರಮುಖರ ಕಾರ್ಯವೈಖರಿ…

Read More

ಪಲ್ಸ್ ಪೊಲಿಯೋ ಅಭಿಯಾನ-2024

ಕಾರವಾರ: ಮಾರ್ಚ್ 3 ರಂದು ರಾಜ್ಯಾದ್ಯಂತ ಪಲ್ಸ್ ಪೊಲಿಯೋ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಜಿಲ್ಲೆಯ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಎರಡು ಹನಿ ಪಲ್ಸ್ ಪೊಲಿಯೋ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಈ ಕಾರ್ಯಕ್ರಮವು 1995…

Read More

‘ಕೈ’ ತಪ್ಪಿದ ಟಿಕೆಟ್: ಪಕ್ಷೇತರವಾಗಿ ಕಣಕ್ಕಿಳಿಯಲು ಚೈತ್ರಾ ಕೋಠಾರಕರ್ ಸಿದ್ಧ….!!

ಕಾರವಾರ: ಕಾಂಗ್ರೆಸ್ ಪಕ್ಷ ತನ್ನ 124 ಕ್ಷೇತ್ರದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ಕಾರವಾರ ಕ್ಷೇತ್ರದ ಅಭ್ಯರ್ಥಿಯಾಗಿ ಸತೀಶ್ ಸೈಲ್ ಹೆಸರು ಪ್ರಕಟಿಸಿದೆ. ಇದರ ಬೆನ್ನಲ್ಲೇ ಟಿಕೇಟ್ ಪ್ರಯತ್ನಕ್ಕೆ ಇಳಿದಿದ್ದ ಮಾಜಿ ಜಿಲ್ಲಾ ಪಂಚಾಯತ ಸದಸ್ಯೆ…

Read More

ಬಿಸಲಕೊಪ್ಪ ಪ್ರೌಢಶಾಲೆಯಲ್ಲಿ ವಿಶಿಷ್ಟ ರೀತಿಯ ಪಾಲಕರ ಸಭೆ ಯಶಸ್ವಿ

ಶಿರಸಿ: ಇತ್ತೀಚೆಗೆ ತಾಲೂಕಿನ ಬಿಸಲಕೊಪ್ಪದ ಸೂರ್ಯನಾರಾಯಣ ಪ್ರೌಢಶಾಲೆಯಲ್ಲಿ 8,9, 10ನೇ ತರಗತಿಗಳ ವಿದ್ಯಾರ್ಥಿಗಳ ಪಾಲಕರ ಸಭೆಯನ್ನು ಶಿಕ್ಷಣದ ಜೊತೆ ಸಂಸ್ಕಾರ ಎಂಬ ಧ್ಯೇಯದೊಂದಿಗೆ ವಿಶಿಷ್ಟವಾಗಿ ನಡೆಸಲಾಯಿತು ಪಾಲಕರ ಪಾದಪೂಜೆಯನ್ನು ಮಾಡಿ ಪಾಲಕರ ಮುಂದೆ ಪ್ರತಿಜ್ಞೆಯನ್ನು ಮಾಡಿ ಪಾಲಕರಿಂದ ಆಶೀರ್ವಾದವನ್ನು…

Read More

ಗಿಡ ನೆಡದ ಅರಣ್ಯವಾಸಿಗಳ ಸದಸ್ಯತ್ವ ರದ್ದು: ರವೀಂದ್ರ ನಾಯ್ಕ

ಶಿರಸಿ: ಅರಣ್ಯ ಪ್ರದೇಶದ ಸಾಂದ್ರತೆ ಹೆಚ್ಚಿಸುವ ಮತ್ತು ಪರಿಸರ ಜಾಗೃತೆ ಅರಣ್ಯವಾಸಿಗಳಲ್ಲಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಲಕ್ಷ ವೃಕ್ಷ ಗಿಡ ನೆಡುವ ಅಭಿಯಾನದಲ್ಲಿ ಗಿಡ ನೆಡದ ಅರಣ್ಯವಾಸಿಗಳ ಸದಸ್ಯತ್ವ ರದ್ದು ಪಡಿಸಲಾಗುವುದು. ಆದ್ದರಿಂದ ಅರಣ್ಯವಾಸಿಗಳು ಗಿಡ ನೆಡುವ ಕಾರ್ಯದಲ್ಲಿ…

Read More
Back to top