• Slide
    Slide
    Slide
    previous arrow
    next arrow
  • ಈಡಿಗ ಮಹಾಮಂಡಳಿಯ ಅಧ್ಯಕ್ಷರಾಗಿ ವೀರಭದ್ರ ನಾಯ್ಕ

    300x250 AD

    ಅಂಕೋಲಾ: ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಾಜ್ಯ ಅಧ್ಯಕ್ಷರಾದ ಜಿ.ಎನ್.ಸಂತೋಷಕುಮಾರ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ವೀರಭದ್ರ ನಾಯ್ಕ ಅವರನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಹಾಗೂ ರಾಘವೇಂದ್ರ ಎಚ್. ನಾಯ್ಕ ಕೊಂಡಳ್ಳಿ ಅಂಕೋಲಾ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.
    ಹಾಗೇ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಅಂಕೋಲಾ ಮೊರಳ್ಳಿಯ ಉಲ್ಲಾಸ ನಾಯ್ಕ ಅವರನ್ನು ನೇಮಕ ಮಾಡಿದ್ದಾರೆ. ಶಿವಮೊಗ್ಗದ ಈಡಿಗ ಭವನದಲ್ಲಿ ನಡೆದ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top