• Slide
    Slide
    Slide
    previous arrow
    next arrow
  • ಜೆಡಿಎಸ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

    300x250 AD

    ಶಿರಸಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ಷೇತ್ರದ ಜೆಡಿಎಸ್ ಪಾಳಯದಲ್ಲಿ ಸಂಘಟನಾತ್ಮಕ ರಾಜಕೀಯಕ್ಕೆ ಒತ್ತು ನೀಡಲಾಗಿದ್ದು, ನೂತನ ಅಧ್ಯಕ್ಷ, ಉಪಾಧ್ಯಕ್ಷ ನೇಮಕ ಮಾಡಲಾಗಿದೆ.

    ಶನಿವಾರ ನಗರದ ಝೂ ಸರ್ಕಲ್ ಬಳಿ ಇರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿ ಜೆಡಿಎಸ್ ಶಿರಸಿ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಮಂಜುನಾಥ ನಾಯ್ಕ ಕುಳವೆ ಹಾಗೂ ಉಪಾಧ್ಯಕ್ಷರಾಗಿ ಧೋರಣಗಿರಿಯ ಮಂಜುನಾಥ ಹೆಗಡೆ ಅವರನ್ನು ಆಯ್ಕೆ ಮಾಡಲಾಯಿತು.

    300x250 AD

    ಪಕ್ಷದ ಅಭ್ಯರ್ಥಿ ಉಪೇಂದ್ರ ಪೈ ಸೂಚನೆಯ ಮೇರೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪತಿ ಗೌಡ ಈ ಕುರಿತು ಆದೇಶಿಸಿದ್ದಾರೆ. ನೂರಾರು ಕಾರ್ಯಕರ್ತರು ಆಯ್ಕೆ ಸಭೆಯಲ್ಲಿ ಭಾಗವಹಿಸಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top