Slide
Slide
Slide
previous arrow
next arrow

ಸ್ವರ್ಣವಲ್ಲೀ ಶ್ರೀಗಳ ಆಶೀರ್ವಾದ ಪಡೆದ ಸಚಿವ ಹೆಬ್ಬಾರ್

300x250 AD

ಶಿರಸಿ: ತಾಲೂಕಿನ ಸೋಂದಾ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಶುಕ್ರವಾರ ಭೇಟಿ ನೀಡಿದರು.

ಮಹಾಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ದಿವ್ಯಾಶೀರ್ವಾದವನ್ನು ಪಡೆದರು.

300x250 AD
Share This
300x250 AD
300x250 AD
300x250 AD
Back to top