• Slide
    Slide
    Slide
    previous arrow
    next arrow
  • ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘದ ಬೆಂಬಲ ಕೋರಿ ಕಾಗೇರಿ ಸಭೆ

    300x250 AD

    ಶಿರಸಿ: ಕರ್ನಾಟಕ ವಿಧಾನಸಭಾ ಚುನಾವಣೆ ನಿಮಿತ್ತ ಶಿರಸಿ ಸಿದ್ದಾಪುರ ಬಿಜೆಪಿ ಅಭ್ಯರ್ಥಿಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (ರಿ) ಶಿರಸಿ ಘಟಕದ ಬೆಂಬಲ ಕೋರಿ ತಮ್ಮ ಕಚೇರಿಯಲ್ಲಿ ಸಭೆ ನೆಡೆಸಿದರು.
    ಈ ವೇಳೆ ಬಿಜೆಪಿ ಜಿಲ್ಲಾ ಯುವಮೋರ್ಚಾ ಪ್ರಧಾನಕಾರ್ಯದರ್ಶಿ ವಿಶಾಲ್ ಮರಾಠೆ, ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಶಿರಸಿ ಘಟಕದ ಅಧ್ಯಕ್ಷರಾದ ಪ್ರವೀಣ ಪುಲ್ಕರ್ ಹಾಗೂ ಪ್ರಮುಖರಾದ ರಮೇಶ್ ನಾಯ್ಕ, ಅರುಣ ನಾಯ್ಕ, ಸಂಘದ ಸದಸ್ಯರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top