Slide
Slide
Slide
previous arrow
next arrow

ಟಿಎಸ್ಎಸ್ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ: ಗ್ರಾಹಕರಿಗೆ ವಿಶೇಷ ಕೊಡುಗೆ

300x250 AD

ಶಿರಸಿ: ಇಲ್ಲಿನ ದಿ ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿಯಲ್ಲಿ ಭಾರತದ ಅತಿ ದೊಡ್ಡ ಇಂಧನ ಜಾಲವಾದ ನಯಾರಾ ಪೆಟ್ರೋಲ್ ಬಂಕ್‌ನ್ನು ಏ.17 ರ ಬೆಳಿಗ್ಗೆ 10.30ಕ್ಕೆ  ರಿಬ್ಬನ್ ಕತ್ತರಿಸುವ ಮೂಲಕವಾಗಿ ದಿ ಅಗ್ರಿಕಲ್ಚರ್ ಸರ್ವಿಸ್ & ಡೆವಲಪ್‌ಮೆಂಟ್ ಕೋ-ಆಪ್ ಸೊಸೈಟಿ ಅಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ಉದ್ಘಾಟಸಿದರು.

ಈ ಸಂದರ್ಭದಲ್ಲಿ ಟಿ.ಎಸ್.ಎಸ್. ಕಾರ್ಯಾಧ್ಯಕ್ಷ ರಾಮಕೃಷ್ಣ ಶ್ರೀಪಾದ ಹೆಗಡೆ ಕಡವೆ, ಸಂಘದ ಆಡಳಿತ ಮಂಡಳಿ ಸದಸ್ಯರುಗಳು, ಸಹಾಯಕ ಪ್ರಧಾನ ವ್ಯವಸ್ಥಾಪಕರುಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. 

300x250 AD

ನೂತನ ಪೆಟ್ರೋಲ್ ಬಂಕ್‌ನ ಶುಭಾರಂಭದ ಕೊಡುಗೆಯಾಗಿ ಏ.‌17 ರಿಂದ ಏ. 22 ರವರೆಗೆ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡಿಸೈಲ್‌ಗೆ ರೂ.1/- ರಿಯಾಯಿತಿ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share This
300x250 AD
300x250 AD
300x250 AD
Back to top