Slide
Slide
Slide
previous arrow
next arrow

ಭ್ರಷ್ಟಾಚಾರ ರಹಿತ ಆಡಳಿತ ನನ್ನ ಗುರಿ: ವಿ.ಎಸ್.ಪಾಟೀಲ್

300x250 AD

ಯಲ್ಲಾಪುರ: ಬಿಜೆಪಿಯಲ್ಲಿನ ಭ್ರಷ್ಟಾಚಾರದಿಂದ ಬೇಸತ್ತು ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಭ್ರಷ್ಟಾಚಾರ ರಹಿತ ಆಡಳಿತ ನನ್ನ ಗುರಿ. ಇದಕ್ಕೆ ಜನ ಬೆಂಬಲ ವ್ಯಕ್ತವಾಗಿದೆ ಎಂದು ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ‌ ಅವರು,. ಇನ್ನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಣ ಬನ್ಸೋಡೆ ಬಂಡಾಯವಾಗಿ ಸ್ಪರ್ಧಿಸುತ್ತಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಪಾಟೀಲ್ ಮೌನಿಯಾದರು. ಆದರೆ, ಅವರ ಜೊತೆಯಿದ್ದ ಉದ್ಯಮಿ ಶ್ರೀನಿವಾಸ ಭಟ್ ಮಾತನಾಡಿ,. ‘ಊಹಾಪೋಹಗಳನ್ನು ಹರಡಬೇಡಿ’ ಎನ್ನುತ್ತ ಆಕ್ರೋಶ ವ್ಯಕ್ತಪಡಿಸಿದ್ದು, ಲಕ್ಷ್ಮಣ ಬನ್ಸೋಡೆ ನಾಮಪತ್ರದ ಅರ್ಜಿ ಪಡೆದ ವಿಷಯ ತಿಳಿದು ಸುಮ್ಮನಾದರು.

300x250 AD
Share This
300x250 AD
300x250 AD
300x250 AD
Back to top