Slide
Slide
Slide
previous arrow
next arrow

ಕಾರ್ಯಕರ್ತರ ಹುಮ್ಮಸ್ಸು ಆತ್ಮವಿಶ್ವಾಸ ಹೆಚ್ಚಿಸಿದೆ: ಸುನೀಲ್ ನಾಯ್ಕ್

300x250 AD

ಭಟ್ಕಳ: ನಮ್ಮ ಕ್ಷೇತ್ರದ ದೇವರಿಗೆ ಪೂಜೆ ಸಲ್ಲಿಸಿ ಸ್ಪರ್ಧೆಗೆ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ಸಹಸ್ರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ನನ್ನ ಜೊತೆಗೆ ಬಂದು ನಾಮಪತ್ರ ಸಲ್ಲಿಕೆಗೆ ಸಾಥ್ ನೀಡಿದ್ದು ನನ್ನಲ್ಲಿನ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು.

ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು, ಈ ವಿಶ್ವಾಸದಿಂದ 2023ರ ಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲುವು ಸಾಧಿಸುವದರ ಜೊತೆಗೆ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂಬ ನಂಬಿಕೆ ಇದೆ ಎನ್ನುತ್ತಾ, ಎಲ್ಲಾ ಸಮಾಜದ ಅಧ್ಯಕ್ಷರಿಗೆ, ಹಿರಿಯರಿಗೆ, ಕಾರ್ಯಕರ್ತರಿಗೆ, ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು.

300x250 AD
Share This
300x250 AD
300x250 AD
300x250 AD
Back to top