• Slide
    Slide
    Slide
    previous arrow
    next arrow
  • ಏ.23ಕ್ಕೆ ಕೃಷಿ ರಸಪ್ರಶ್ನೆ ಸ್ಪರ್ಧೆ

    300x250 AD

    ಶಿರಸಿ: ಶ್ರೀ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಶ್ರೀ ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನ ಸೋಂದಾ ಇವರ ಆಶ್ರಯದಲ್ಲಿ  ಮಾಧ್ಯಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ 2023ರ ಕೃಷಿ ರಸಪ್ರಶ್ನೆ ಸ್ಪರ್ಧೆಯನ್ನು ಏ.23ರಂದು ಆಯೋಜಿಸಲಾಗಿದೆ.

    ಏಪ್ರಿಲ್ 23ರಂದು ಬೆಳಿಗ್ಗೆ 9 ಗಂಟೆಗೆ‌ ರಸಪ್ರಶ್ನೆ ಲಿಂಕ್’ನ್ನು ಆನ್ಲೈನ್’ನಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top