Slide
Slide
Slide
previous arrow
next arrow

ಸಾಕಿ ಬೆಳೆಸಿದ ತಂದೆಯನ್ನೇ ಕೊಲೆಗೈದ ಮಗ!

300x250 AD

ಹೊನ್ನಾವರ: ತಾಲೂಕಿನ ಕರ್ಕಿ ಗ್ರಾಮದ ತೊಪ್ಪಲಕೇರಿಯ ಪಾಂಡುರAಗ ಮೇಸ್ತ (62) ತಮ್ಮ ಮಗನಿಂದಲೇ ಕೊಲೆಯಾಗಿದ್ದಾರೆ.
ಮಾನಸಿಕವಾಗಿ ಕುಗ್ಗಿದ್ದ ಭರತ ಮೇಸ್ತ (26) ಮನೆಯಿಂದ ಹೊರಗೆ ಹೋಗಲು ಬಿಡುತ್ತಿಲ್ಲ ಎನ್ನುವ ಕ್ಷುಲ್ಲಕ ಕಾರಣಕ್ಕೆ ಸಾಕಿ ಬೆಳೆಸಿದ ತಂದೆಗೆ ಸಿಟ್ಟಿನಿಂದ ಮನೆಯಲ್ಲಿದ್ದ ಕಬ್ಬಿಣದ ಸ್ಟಾಂಡ್‌ನಿಂದ ತಲೆಗೆ ಬಲವಾಗಿ ಹೊಡೆದು, ಕೈಗೆ ಸಿಕ್ಕ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಪಡಿಸಿ ಕೊಲೆ ಮಾಡಿದ್ದಾನೆ.
ಘಟನೆಗೆ ಸಂಬಂಧಪಟ್ಟಂತೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

300x250 AD
Share This
300x250 AD
300x250 AD
300x250 AD
Back to top