Slide
Slide
Slide
previous arrow
next arrow

The article you requested has either been removed or doesn’t exist in our site. Check out the articles below or try searching.

ಸಪ್ತ ಸಾಗರ ದಾಟಿ ಬಂದು ಸರಣಿ ಸಾವನ್ನಪ್ಪಿದ ತಿಮಿಂಗಿಲಗಳು!

ಹೊನ್ನಾವರ: ತಾಲೂಕಿನ ಕಡಲತೀರದಲ್ಲಿ ಒಂದೇ ವಾರದ ಅಂತರದಲ್ಲಿ ಎರಡು ಭಾರೀ ಗಾತ್ರದ ಹಾಗೂ ಒಂದು ಮರಿ ತಿಮಿಂಗಿಲದ ಕಳೇಬರ ಪತ್ತೆಯಾಗಿದೆ. ಸಪ್ತ ಸಾಗರಗಳನ್ನ ದಾಟಿ ತಾಲೂಕಿನ ಅರಬ್ಬೀ ವ್ಯಾಪ್ತಿಯಲ್ಲೇ ಮೂರು ತಿಮಿಂಗಿಲಗಳ ಕಳೇಬರ ಪತ್ತೆಯಾಗಿರುವುದು ಕಡಲ ಶಾಸ್ತ್ರಜ್ಞರ ಕಳವಳಕ್ಕೂ…

Read More

ರಾಷ್ಟ್ರಸ್ತರೀಯ ಸ್ಪರ್ಧೆ: ಸ್ವರ್ಣವಲ್ಲೀ ವೇದ ಗುರುಕುಲ ವಿದ್ಯಾರ್ಥಿಗಳ ಸಾಧನೆ

ಶಿರಸಿ: ಉಜ್ಜಯಿನಿಯಲ್ಲಿ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನವು ನಡೆಸಿದ 37 ನೇ ಸ್ಥಾಪನಾ ಮಹೋತ್ಸವದ ಅಂಗವಾಗಿ ನಡೆಸಿದ ರಾಷ್ಟ್ರಸ್ತರೀಯ ವಿವಿಧ ಸ್ಪರ್ಧೆಗಳಲ್ಲಿ ಸ್ವರ್ಣವಲ್ಲೀ ಶ್ರೀ ರಾಜರಾಜೇಶ್ವರೀ ವೇದ ಗುರುಕುಲದ ವಿದ್ಯಾರ್ಥಿಗಳು ಬಹುಮಾನ ಪಡೆದು ಶಾಲೆಗೆ ಹಾಗೂ…

Read More

ಗುತ್ತಿಗೆ ಕೆಲಸಗಾರರಿಗೆ ಅನ್ಯಾಯ; ಎಸಿಗೆ ಮನವಿ

ಜೊಯಿಡಾ: ತಾಲೂಕಿನ ಗಣೇಶಗುಡಿಯಲ್ಲಿ ಕೆಪಿಸಿಎಲ್‌ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಕಾರ್ಮಿಕರಿಗೆ ಇಎಸ್‌ಐ, ಪಿಎಫ್‌ಗಳನ್ನು ಕೆ.ಪಿ.ಸಿಯವರು ತುಂಬದೆ ಕಾರ್ಮಿಕರ ಬಳಿ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಿ ಕಾರ್ಮಿಕರಿಗೆ ನ್ಯಾಯ ಕೊಡಿಸಬೇಕು ಎಂದು ಗಣೇಶಗುಡಿಯಲ್ಲಿ ಕರ್ನಾಟಕದ ವಿದ್ಯುತ್…

Read More

ಲಯನ್ಸ್ ಕ್ಲಬ್‍ನಿಂದ ಮಂಜುಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಡಯಾಸ್ ವಿತರಣೆ

ಅಂಕೋಲಾ : ತಾಲೂಕಿನ ಮಂಜಗುಣಿಯ ಶ್ರೀ ಗುರುದಾಸ ಪ್ರೌಢ ಶಾಲೆಗೆ ಬಿಎಸ್‍ಎನ್‍ಎಲ್ ಉಪ ವಿಭಾಗೀಯ ನಿವೃತ್ತ ಅಭಿಯಂತರ ಮಹಾದೇವ ಬಿ. ನಾಯ್ಕ ಅವರು ಲಯನ್ಸ್ ಕ್ಲಬ್ ಮೂಲಕ ನೀಡಿದ ಡಯಾಸನ್ನು ಮಂಗಳವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಯನ್ಸ್…

Read More

ಶ್ರೀನಿಕೇತನ ಶಾಲೆಯಲ್ಲಿ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ

ಶಿರಸಿ : ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನದ ಅಂಗವಾಗಿ “ರಾಷ್ಟ್ರೀಯ ಯುವ ದಿನ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯರಾದ ಶ್ರೀ ವಸಂತ…

Read More

ಸ್ವಾಮಿ ವಿವೇಕಾನಂದರ 159 ನೇ ಜನ್ಮದಿನೋತ್ಸವ

ಸಿದ್ದಾಪುರ: ವಿವೇಕಾನಂದರು ಯುವಕರಿಗೆ ಮಾದರಿಯಾಗಿದ್ದಾರೆ. ಭಾರತೀಯ ಹಾಗೂ ಯುವಸಮೂಹದ ಒಗ್ಗಟ್ಟನ್ನು ವಿಶ್ವಕ್ಕೆ ಸಾರಿ ಹೇಳಿದ್ದಾರೆ. ಭಾರತೀಯ ಸಂಸ್ಕøತಿ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸಿಕೊಂಡು ಇಂದಿಗೂ ಸ್ವಾಮಿ ವಿವೇಕಾನಂದರು ಯುವ ಜನತೆಗೆ ಆದರ್ಶವಾಗಿದ್ದಾರೆ.ಮುಂದಿನ ತಲೆಮಾರಿಗೆ ವಿವೇಕಾನಂದರ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯವಾಗಬೇಕಿದೆ…

Read More

ಜೀಪ್’ನಲ್ಲಿ ಭತ್ತ ಒಕ್ಕಣೆ ಮಾಡಿ ಬೆರಗು ಮೂಡಿಸಿದ ಕೃಷಿಕ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸಮೀಪದ ಮೊಟ್ಟೆಪಾಲಿನ ಕೃಷಿಕ ನಾರಾಯಣ ಭಟ್ಟ ಅವರು ಜೀಪ್ ಮೂಲಕ ಭತ್ತದ ಒಕ್ಕಣೆ ಮಾಡಿ ಗಮನ ಸೆಳೆದರು.

Read More

ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ-ಸುರೇಶ್ಚಂದ್ರ ಹೆಗಡೆ

ಶಿರಸಿ: ಮೂಲ ಸಂಪ್ರದಾಯಕ್ಕೆ ದಕ್ಕೆಯಾಗದ ರೀತಿಯಲ್ಲಿ ಯಕ್ಷಗಾನದಲ್ಲಿ ಬದಲಾವಣೆ ಅನಿವಾರ್ಯ ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತಿಬಿಂಬವಾಗಿದ್ದು,ಉಳಿದೆಲ್ಲಾ ಕಲೆಗಳಿಗಿಂತ ವಿಶಿಷ್ಟವಾಗಿದೆ.ಇದು ಜಾನಪದ ಕಲೆಯಾಗಿ ಗುರುತಿಸಲ್ಪಟ್ಟಿದ್ದರೂ ಶಾಸ್ತ್ರೀಯ ಕಲೆಯಾಗಿದೆ ಎಂದು ಕೆಡಿಸಿಸಿ ಬ್ಯಾಂಕ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೇಶಿನಮನೆ ಹೇಳಿದ್ದಾರೆ. ಅವರು…

Read More

ಹೊಸಕೊಪ್ಪ ವಿದ್ಯಾರ್ಥಿಗಳಿಂದ ಇಕೊ ಸಂಚಾರ

ಶಿರಸಿ: ತಾಲೂಕಿನ ಹೊಸಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಇಕೊ ಸಂಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಹಿಂದಿರುವ ಅರಣ್ಯ ಹಾಗೂ ಪಕ್ಕದಲ್ಲಿರುವ ಅಡಿಕೆ ತೋಟಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗಿ ಸುಮಾರು 26 ಜಾತಿಯ ಗಿಡಮರ ಬಳ್ಳಿಗಳನ್ನು ಪರಿಚಯಿಸಿ…

Read More

ದೇಶದ ಆರ್ಥಿಕತೆ 2021-22ರಲ್ಲಿ ಶೇ.9.2ರಷ್ಟು ಅಭಿವೃದ್ಧಿ: ಕೇಂದ್ರ ವಿಶ್ವಾಸ

ನವದೆಹಲಿ: 2021-22ರಲ್ಲಿ ಭಾರತದ ಆರ್ಥಿಕತೆಯು ಶೇ9.2ರಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಕೇಂದ್ರ ಸರಕಾರ ಭರವಸೆ ವ್ಯಕ್ತಪಡಿಸಿದೆ. ಕೃಷಿ, ಗಣಿಗಾರಿಕೆ ಮತ್ತು ಉತ್ಪಾದನಾ ವಲಯದ ಭಾರಿ ಚೇತರಿಕೆಯ ಕಾರಣ ದೇಶದ ಆರ್ಥಿಕ ಬೆಳವಣಿಗೆ ಕೊರೋನಾ ಪೂರ್ವದ ಅವಧಿಯನ್ನು ನೀಡಲಿದೆ ಎಂದು…

Read More

ಭಾರತದ ರಫ್ತು 37% ವೃದ್ಧಿ

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ 2021ರ ಡಿಸೆಂಬರ್ ತಿಂಗಳ ವರೆಗೆ ಭಾರತದ  ರಫ್ತು ವಾರ್ಷಿಕ ಆಧಾರದ ಮೇಲೆ ಶೇಕಡ  37 ರಷ್ಟು ಹೆಚ್ಚಾಗಿದೆ ಎಂದು ವರದಿಗಳು ತಿಳಿಸಿವೆ. ಭಾರತವು 300 ಶತಕೋಟಿ ಡಾಲರ್ ಮೌಲ್ಯದ ಸರಕನ್ನು ಏಪ್ರಿಲ್ ನಿಂದ…

Read More

ದೇಶದ ಸೌರ ವಿದ್ಯುತ್ ಉತ್ಪಾದನೆ 18 ಪಟ್ಟು ಹೆಚ್ಚಳ

ನವದೆಹಲಿ: ಸರ್ಕಾರ ಸೌರವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಸೌರವಿದ್ಯುತ್ ಬಳಕೆಯ ಪ್ರಮಾಣ ಹೆಚ್ಚುತ್ತಾ ಸಾಗುತ್ತಿದೆ. 2014 ರಿಂದ 2021ರ ವರದಿ ಪ್ರಕಾರ ಭಾರತದಲ್ಲಿ ಸೌರ ವಿದ್ಯುತ್ ಉತ್ಪಾದನೆ 18 ರಷ್ಟು ವೃದ್ಧಿಯಾಗಿದೆ, ಅಂದರೆ 2.63…

Read More

ಪ್ರಕೃತಿ ಮುನಿದರೆ ಮನುಷ್ಯನ ಅಳಿವಿಗೆ ಅರೆಕ್ಷಣ ಸಾಕು: ಸುಜಾತಾ ಕಾಮತ್

ಕುಮಟಾ: ಮೈಕ್ರೋ ಪ್ಲಾಸ್ಟಿಕ್ ನಮ್ಮ ದೇಹದೊಳಗೆ ಸೇರಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ಲಾಸ್ಟಿಕ್‌ನಿಂದ ಅನೇಕ ಪ್ರಾಣಿಗಳು ನಾಶವಾಗುತ್ತಿವೆ. ಮಾನವನಿಗೂ ಕ್ಯಾನ್ಸರ್ ನಂತಹ ರೋಗಗಳು ಬರುತ್ತವೆ ಎಂದು ಡಾ.ಎ.ವಿ.ಬಾಳಿಗಾ ಕಾಲೇಜಿನ ಉಪನ್ಯಾಸಕಿ ಸುಜಾತಾ ಕಾಮತ್ ನುಡಿದರು.ಅವರು ಹಿರೇಗುತ್ತಿ…

Read More

ಗಾಂಧೀಜಿ ಕನಸು ನನಸು ಮಾಡುವತ್ತ ಹೆಗ್ಗಡೆಯವರ ನಡೆ: ಬಾಬು ನಾಯ್ಕ

ಹೊನ್ನಾವರ: ಮಹಾತ್ಮ ಗಾಂಧಿಜಿಯವರು ಕಂಡ ಕನಸನ್ನು ಡಾ.ಡಿ.ವಿರೇಂದ್ರ ಹೆಗ್ಗಡೆಯವರು ನನಸು ಮಾಡಲು ಅನೇಕ ಕಾರ್ಯಕ್ರಮವನ್ನು ಯಶ್ವಸಿಯಾಗಿ ಅನುಷ್ಠಾನ ಮಾಡುತ್ತಿದ್ದಾರೆಂದು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಅಭಿಪ್ರಾಯಪಟ್ಟರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಜಿಲ್ಲಾ ಜನಜಾಗೃತಿ…

Read More

ವಿಧಾನಸಭಾ ಚುನಾವಣೆ: ಪ್ರವೀಣ್ ನೆಟ್ಟಾರು ಹತ್ಯೆ‌ ಪ್ರಕರಣದ ಆರೋಪಿ SDPI ಅಭ್ಯರ್ಥಿ

ಮಂಗಳೂರು: ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ತನ್ನ ಅಭ್ಯರ್ಥಿಗಳ ಪಟ್ಟಿಯಲ್ಲಿ ಪುತ್ತೂರಿನ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಯನ್ನು ಹೆಸರಿಸಿದೆ.ಆರೋಪಿ ಶಾಫಿ ಬೆಳ್ಳಾರೆ ಎನ್‌ಐಎ ಕಸ್ಟಡಿಯಲ್ಲಿದ್ದಾನೆ. ಕಳೆದ ವರ್ಷ ಜುಲೈನಲ್ಲಿ ದಕ್ಷಿಣ…

Read More

ಆರೋಪ ಹೊತ್ತಿರುವ ಅರಣ್ಯ ಅಧಿಕಾರಿಗಳ ಬಂಧನಕ್ಕೆ ಆಗ್ರಹ

ಯಲ್ಲಾಪುರ: ಮುಂಡಗೋಡ ತಾಲೂಕಿನ ಮರಮಟ್ಟು ಸಂಗ್ರಹಾಲಯದಲ್ಲಿ ಕಟ್ಟಿಗೆ ಕಳುವು ಪ್ರಕರಣದಲ್ಲಿ ಭಾಗಿಯಾದ ಅರಣ್ಯ ಅಧಿಕಾರಿಗಳನ್ನು ಬಂಧಿಸಬೇಕು. ಗುಂಜಾವತಿಯಲ್ಲಿ ಮರಗಳನ್ನು ಕಡಿದು ವಾಹನಗಳ ಮೂಲಕ ಸಾಗಿಸಿದ್ದು, ಇದರಲ್ಲಿ ಕರ್ತವ್ಯ ಲೋಪವೆಸಗಿದ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿ ಪರಿಸರ ಪ್ರೇಮಿ ಶಮಶುದ್ದೀನ್…

Read More

ಇಸ್ಪೀಟಾಡುತ್ತಿದ್ದ 14 ಮಂದಿ ಪೊಲೀಸರ ವಶಕ್ಕೆ

ಶಿರಸಿ: ದೀಪಾವಳಿ ಹಬ್ಬದ ದಿನವೂ ಇಸ್ಪೀಟ್ ಜೂಜಾಡುತ್ತಿದ್ದ ಅಡ್ಡೆ ಮೇಲೆ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ 14 ಮಂದಿಯನ್ನ ವಶಕ್ಕೆ ಪಡೆದು, 64,200 ರೂ. ನಗದು ಜಪ್ತುಪಡಿಸಿಕೊಂಡಿದ್ದಾರೆ.ತಾಲೂಕಿನ ಕಸದ ಗುಡ್ಡೆ ಗ್ರಾಮದ ಅಂಗನವಾಡಿ ಶಾಲೆಯ ಪಕ್ಕದ ಆಕೇಶಿಯಾ…

Read More

ಡಿ. 6ಕ್ಕೆ ತ್ಯಾಗಲಿಯಲ್ಲಿ ‘ಪಂಚವಟಿ ತಾಳಮದ್ದಲೆ’

ಸಿದ್ದಾಪುರ: ತಾಲೂಕಿನ ತ್ಯಾಗಲಿಯ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸಭಾಭವನದಲ್ಲಿ ಸೇವಾರತ್ನಾ ಮಾಹಿತಿ ಕೇಂದ್ರ, ಕಾನಸೂರು ಇವರಿಂದ ‘ಪಂಚವಟಿ ತಾಳಮದ್ದಲೆ’ ಕಾರ್ಯಕ್ರಮವು  ಡಿ.06, ಮಂಗಳವಾರ ಮಧ್ಯಾಹ್ನ 3.30 ರಿಂದ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಶ್ರೀಮತಿ ಸರಸ್ವತಿ ಹೆಗಡೆ, ಬೆಂಗಳೂರು ಇವರು ನೀಡಿರುವ…

Read More

ಸ್ವರ್ಣವಲ್ಲಿಯಲ್ಲಿ ವೈದಿಕ ಸಮಾವೇಶ ಸಂಪನ್ನ

ಶಿರಸಿ: ತಾಲೂಕಿನ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದಲ್ಲಿ ಮಠಾಧೀಶರಾದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾ ಸ್ವಾಮೀಜಿಗಳ ಸಾನಿಧ್ಯದಲ್ಲಿ ಒಂದು ದಿನದ ವೈದಿಕ ಸಮಾವೇಶ ಜು.4 ಮಂಗಳವಾರದಂದು ನಡೆಯಿತು. ಚಾತುರ್ಮಾಸ್ಯ ವೃತಾಚರಣೆಯ ಎರಡನೇ ದಿನವಾದ ಮಂಗಳವಾರ ನವಾಗಾರ…

Read More

ದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ದಾಂಡೇಲಿ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರಿಗೆ ಅತೀ ವೇಗವಾಗಿ ಬಂದ ದ್ವಿಚಕ್ರ ವಾಹನವೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದ ಬಗ್ಗೆ ಶುಕ್ರವಾರ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.ಸ್ಥಳೀಯ…

Read More

ಫೆ.6ಕ್ಕೆ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ಸಭೆ

ಕಾರವಾರ: ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗದ ತಂಡವು ಕುಂದು ಕೊರತೆ ನಿವಾರಣಾ ಸಭೆಯನ್ನು ನಡೆಸಲು ಮತ್ತು ಯಾವುದೇ ಮಕ್ಕಳ ಹಕ್ಕುಗಳ ಉಲ್ಲಂಘನೆಯ ವಿರುದ್ಧ ದೂರುಗಳನ್ನು ತೆಗೆದುಕೊಳ್ಳಲು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬೀದಿ ಮಕ್ಕಳು, ಶಾಲಾ ಮಕ್ಕಳು, ಪೋಷಕರು, ಶಿಶು…

Read More

TSS : ನೀರು ನಿರ್ವಹಣೆಗೆ ಸಮರ್ಪಕ ಉಪರಣಗಳು ಲಭ್ಯ ; ಜಾಹಿರಾತು

ಟಿ.ಎಸ್.ಎಸ್.ಸೂಪರ್ ಮಾರ್ಕೆಟ್ ನೀರುಳಿಸಲು, ನೀರುಣಿಸಲು ನೂರೊಂದು ವಿಧಾನಗಳು! ನುರಿತ ಸಿಬ್ಬಂದಿಗಳಿಂದ ಲೈನ್‌ಔಟ್, ಮಾರ್ಕಿಂಗ್, ಇಲಾಖಾ ಸಬ್ಸಿಡಿ ಮುಂತಾದ ನೀರಾವರಿಯ ಸಕಲ ಸೌಲಭ್ಯಗಳೂ ಲಭ್ಯ. ಮಿನಿ ಹಿಟಾಚಿ ಸೇರಿದಂತೆ  ತರಬೇತಿ ಪಡೆದ “ಕೌಶಲ್ಯ ಪಡೆಯಿಂದ ದೋಟಿಯಲ್ಲಿ ಅಡಿಕೆ ಕೊನೆ ಕೊಯ್ಯುವ…

Read More
Back to top