• Slide
    Slide
    Slide
    previous arrow
    next arrow
  • ಈಡಿಗ ಅಭ್ಯರ್ಥಿಗಳ ಪರವಾಗಿ ಸಮಾಜದವರು ದುಡಿಯಿರಿ: ಪ್ರಣವಾನಂದ ಶ್ರೀ

    300x250 AD

    ಗೋಕರ್ಣ: ವಿಧಾನಸಭಾ ಚುನಾವಣೆಯಲ್ಲಿ ನಾಮಧಾರಿ ಸಮಾಜದವರಿಗೆ ಟಿಕೆಟ್ ನೀಡಿದವರ ಪರವಾಗಿ ಸಮಾಜದವರು ಕೆಲಸ ಮಾಡಬೇಕು ಎಂದು ಈಡಿಗ ರಾಷ್ಟ್ರೀಯ ಮಹಾಮಂಡಳಿಯ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಹೇಳಿದರು.
    ಮಂಡಳಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಅವರ ಗುಂಡಬಾಳ ಕೊಂಡಳ್ಳಿ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.
    ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಅತಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ರಾಷ್ಟ್ರೀಯ ಪಕ್ಷಗಳಿಂದ ನಿರೀಕ್ಷೆಯೆತ್ತಿ ಟಿಕೇಟ್ ನೀಡಿಲ್ಲ. ಮುಂದಿನ ದಿನಗಳಲ್ಲಿ ವಿವಿಧ ಸ್ಥಾನಮಾನಗಳಿಗೆ ಆಗ್ರಹಿಸಲಾಗುವುದು ಎಂದು ಅವರು ಹೇಳಿದರು.
    ಪ್ರಮುಖರಾದ ಉಲ್ಲಾಸ ನಾಯ್ಕ, ರಾಘವೇಂದ್ರ ನಾಯ್ಕ, ಸಚಿನ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top