Slide
Slide
Slide
previous arrow
next arrow

‘ಕೈ’ ತೊರೆದು ‘ಕಮಲ’ ಹಿಡಿದ ಕಾರ್ಯಕರ್ತರು: ಸ್ವಾಗತಿಸಿದ ಹೆಬ್ಬಾರ್

300x250 AD

ಮುಂಡಗೋಡ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರರ ಅಭಿವೃದ್ಧಿಪರ ಕಾರ್ಯಕ್ರಮ ಹಾಗೂ ಬಿಜೆಪಿಯ ತತ್ವ ಸಿದ್ದಾಂತಗಳನ್ನು ಮೆಚ್ಚಿ ತಾಲೂಕಿನ ನಂದಿಗಟ್ಟಿ ಗ್ರಾಮ ಪಂಚಾಯತ ವ್ಯಾಪ್ತಿಯ ಹುಲಿಹೊಂಡ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

ಸಚಿವರು ಕಾಂಗ್ರೆಸ್ ತೊರೆದ ಕಾರ್ಯಕರ್ತರಿಗೆ ಭಾರತೀಯ ಜನತಾ ಪಕ್ಷದ ಶಾಲು ಹಾಕಿ ಅತ್ಯಂತ ಆತ್ಮೀಯವಾಗಿ ಪಕ್ಷಕ್ಕೆ ಸ್ವಾಗತಿಸಿದರು.

300x250 AD

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಭಾರತೀಯ ಜನತಾ ಪಕ್ಷಕ್ಕೆ ಭಾರಿ ಸಂಖ್ಯೆಯಲ್ಲಿ ಬೇರೆ ಬೇರೆ ಪಕ್ಷದ ಕಾರ್ಯಕರ್ತರು ಸೇರ್ಡಪೆಯಾಗುತ್ತಿರುವುದು ಹೊಸ ದಾಖಲೆ ಸೃಷ್ಟಿಸುತ್ತಿದೆ. ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳು ಹಳ್ಳಿ ಹಳ್ಳಿಗಳನ್ನು ತಲುಪಿಗೆ. ಅವುಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇನೆ. ಈ ಬಾರಿಯೂ ಬಿಜೆಪಿ ಬೆಂಬಲಿಸಿ ಎಂದು ಮನವಿ ಮಾಡಿದರು.

Share This
300x250 AD
300x250 AD
300x250 AD
Back to top