• Slide
    Slide
    Slide
    previous arrow
    next arrow
  • ಯಲ್ಲಾಪುರದ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆ

    300x250 AD

    ಯಲ್ಲಾಪುರ : ಪಟ್ಟಣದ ರವೀಂದ್ರನಗರದ ಕಾಂಗ್ರೆಸ್ ಮುಖಂಡರಾದ ಶರತ್ ನಾಯ್ಕ, ಮಹೇಶ್ ನಾಯ್ಕ ಹಾಗೂ ಶಂಕರ್ ಸಚಿವರಾದ ಶಿವರಾಮ ಹೆಬ್ಬಾರ್ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಮೆಚ್ಚಿ ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡರು.

    ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷವನ್ನು ಸೇರ್ಪಡೆಗೊಂಡ ಕಾರ್ಯಕರ್ತರುಗಳಿಗೆ ಯುವ ನಾಯಕ ವಿವೇಕ್ ಹೆಬ್ಬಾರ್ ಪಕ್ಷದ ಶಾಲು ಹಾಕಿ ಅತ್ಯಂತ ಆತ್ಮೀಯತೆಯಿಂದ ಪಕ್ಷಕ್ಕೆ ಬರಮಾಡಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.

    300x250 AD

    ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಮು ನಾಯ್ಕ, ಪ.ಪಂ ಸದಸ್ಯರಾದ ಸೋಮೇಶ್ವರ ನಾಯ್ಕ, ಬೂತ್ ಅಧ್ಯಕ್ಷರಾದ ಬಾಬು ದೇಸಾಯಿ, ಪ್ರಮುಖರಾದ ಸುಜು ಮರಾಠಿ, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top