Slide
Slide
Slide
previous arrow
next arrow

ಬಿಜೆಪಿಯಿಂದ ಬೂತ್ ಮಟ್ಟದ ಕಾರ್ಯಕರ್ತರ ಸಭೆ: ವಿವೇಕ್ ಹೆಬ್ಬಾರ್ ಭಾಗಿ

300x250 AD

ಯಲ್ಲಾಪುರ : ಪಟ್ಟಣದ ಮಂಜುನಾಥ ನಗರ ಹಾಗೂ ರವೀಂದ್ರನಗರದಲ್ಲಿ ಯುವ ನಾಯಕ ವಿವೇಕ್ ಹೆಬ್ಬಾರ್ ಶುಕ್ರವಾರ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ಗೋಪಾಲಕೃಷ್ಣ ಗಾಂವ್ಕರ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಾಮು ನಾಯ್ಕ, ಪ.ಪಂ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷರಾದ ಶ್ಯಾಮಲಿ ಪಾಟಣಕರ್, ಸದಸ್ಯರಾದ ಸತೀಶ್ ನಾಯ್ಕ,ಸೋಮೇಶ್ವರ ನಾಯ್ಕ, ಪ್ರಮುಖರಾದ ಸುಜು ಮರಾಠಿ ಸೇರಿದಂತೆ ಬೂತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top