• Slide
    Slide
    Slide
    previous arrow
    next arrow
  • ವಿ.ಎಸ್.ಪಾಟಿಲ್ ಸಮ್ಮುಖದಲ್ಲಿ ‘ಕೈ’ ಹಿಡಿದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು

    300x250 AD

    ಮುಂಡಗೋಡ: ತಾಲೂಕಿನ ಹನುಮಾಪೂರ್, ಕಂಚಿಕೊಪ್ಪ ಗ್ರಾಮದಲ್ಲಿ ಅಟಬೈಲ್ ಮತ್ತು ಯಲ್ಲಾಪುರ ತಾಲೂಕಿನ ಕನ್ನಿಗೆರಿ ಗ್ರಾಮದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ವಿ.ಎಸ್. ಪಾಟೀಲ್ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

    ಹಾಗೆಯೇ ಮುಂಡಗೋಡ ತಾಲೂಕಿನ ಅಟ್ಟಣಗಿ ಗ್ರಾಮದಲ್ಲಿ ಹಲವು ಕಾರ್ಯಕರ್ತರು ವಿ.ಎಸ್. ಪಾಟೀಲ್ ಪುತ್ರನಾದ ಬಾಪುಗೌಡ್ರು ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top