Slide
Slide
Slide
previous arrow
next arrow

ಶಿವರಾಮ್ ಹೆಬ್ಬಾರ್ ಸಮ್ಮುಖದಲ್ಲಿ ಕಾರ್ಯಕರ್ತರ ಸಭೆ

300x250 AD

ಯಲ್ಲಾಪುರ: ತಾಲೂಕಿನ ಹಾಸಣಗಿ ಗ್ರಾಮಪಂಚಾಯತ ವ್ಯಾಪ್ತಿಯಲ್ಲಿ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್‌ ಕಾರ್ಯಕರ್ತರ ಸಭೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದ ಜನರ ಅಪೇಕ್ಷೆಯಂತೆ ಈ ಬಾರಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಘೋಷಣೆ ಮಾಡಿದ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಿದೆ. ನಮ್ಮ ಕ್ಷೇತ್ರದಲ್ಲೂ ಸಾಕಷ್ಟು ಅಭಿವೃದ್ಧಿ ಮಾಡಿದ ತೃಪ್ತಿ ನನಗಿದೆ. ಈ ಅಭಿವೃದ್ಧಿ ಮುಂದೆಯೂ ನಡೆಯುತ್ತಿರಬೇಕು. ಇದಕ್ಕಾಗಿ ಬಿಜೆಪಿಗೆ ಬೆಂಬಲಿಸಿ ಎಂದು ಹೇಳಿದರು.

300x250 AD

ಈ ಸಭೆಯಲ್ಲಿ ಮಂಡಲಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್‌ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯತ ಪಂಚಾಯಿತಿ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top