• Slide
    Slide
    Slide
    previous arrow
    next arrow
  • ಅಭಿವೃದ್ಧಿಯನ್ನೇ ಆದ್ಯತೆಯನ್ನಾಗಿಸಿಕೊಂಡ ಬಿಜೆಪಿಗೆ ಬೆಂಬಲಿಸಿ: ಸಚಿವ ಹೆಬ್ಬಾರ್

    300x250 AD

    ಮುಂಡಗೊಡ: ತಾಲೂಕಿನ ಓಣಿಕೇರಿ, ಪಾಳಾ, ಕೋಡಂಬಿ, ನಾಗನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಕಾರ್ಯಕರ್ತರ ಸಭೆ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಡೀ ದೇಶದಲ್ಲಿ ಅಭಿವೃದ್ಧಿಯ ಕ್ರಾಂತಿಯಾಗುತ್ತಿದೆ. ಅಭಿವೃದ್ಧಿಯನ್ನೇ ಆದ್ಯತೆಯನ್ನಾಗಿಸಿಕೊಂಡಿರುವ ಬಿಜೆಪಿ ಜನರ ಪಕ್ಷವಾಗಿ ಬೆಳೆಯುತ್ತಿದೆ. ಈ ಬಾರಿ ಭಾರತೀಯ ಜನತಾ ಪಕ್ಷ ಬೆಂಬಲಿಸಿ ಎಂದು ಹೇಳಿದರು.

    300x250 AD

    ಈ ಸಭೆಯಲ್ಲಿ ಮಂಡಲಾಧ್ಯಕ್ಷರು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ಬೂತ್‌ ಅಧ್ಯಕ್ಷರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು, ಗ್ರಾಮ ಪಂಚಾಯತ ಸದಸ್ಯರು, ವಿವಿಧ ಮೋರ್ಚಾದ ಪದಾಧಿಕಾರಿಗಳು, ಶಕ್ತಿಕೇಂದ್ರದ ಪ್ರಮುಖರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top