• Slide
    Slide
    Slide
    previous arrow
    next arrow
  • ಪದ್ಮ ಪ್ರಶಸ್ತಿ ಪುರಸ್ಕೃತರ ಭೇಟಿಯಾಗಿ ನಮನ ಸಲ್ಲಿಸಿದ ಪ್ರಧಾನಿ ‘ನಮೋ’

    300x250 AD

    ಅಂಕೋಲಾ: ತಾಲೂಕಿನ ಹಟ್ಟಿಕೇರಿಯಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದ ವೇಳೆ ಪದ್ಮ ಪ್ರಶಸ್ತಿ ಪುರಸ್ಕೃತರನ್ನು ಭೇಟಿಯಾದರು.

    ಸಮಾರಂಭಕ್ಕೂ ಮೊದಲು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿ ಗೌಡ ಮತ್ತು ಸುಕ್ರಿ ಬೊಮ್ಮಗೌಡ ಅವರನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಗೌರವಪೂರಕ ನಮನ ಸಲ್ಲಿಸಿದರು. ಹಾಲಕ್ಕಿ ಸಮುದಾಯಕ್ಕೆ ಸೇರಿದ ಈ ಮಹಾನ್ ಮಹಿಳೆಯರ ಸಾಧನೆಗೆ ಮೆಚ್ಚಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಯನ್ನು ಭಾರತ ಸರ್ಕಾರ ನೀಡಿ ಗೌರವಿಸಿತ್ತು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top