Slide
Slide
Slide
previous arrow
next arrow

ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆದ ರೂಪಾಲಿ ನಾಯ್ಕ್

300x250 AD

ಗೋಕರ್ಣ: ವಿಧುಶೇಖರ ಭಾರತಿ ಸ್ವಾಮೀಜಿಗಳು ಪಟ್ಟಣದ ಶ್ರೀಶಾಂತಾದುರ್ಗಾ ದೇವಸ್ಥಾನಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಜತೆಗೆ ಶಾಸಕಿಯವರ ಪುತ್ರ ಪರಬತ್ ನಾಯ್ಕ ಕೂಡ ಉಪಸ್ಥಿತರಿದ್ದರು.

ಶೃಂಗೇರಿಯಿಂದ ಆಗಮಿಸಿದ ಶ್ರೀಗಳು ಗೋಕರ್ಣದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಅಂಕೋಲಾಕ್ಕೆ ಆಗಮಿಸಿದ್ದರು. ವೈಶ್ಯ ಸಮಾಜ, ಬಂಟ ಸಮಾಜದ, ಕೋಮಾರಪಂಥ ಸಮಾಜದವರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು. ನಂತರ ಶ್ರೀಶಾಂತಾದುರ್ಗಾ ದೇವಸ್ಥಾನಕ್ಕೆ ಆಗಮಿಸಿದ ಶ್ರೀಗಳನ್ನು ಶಾಸಕಿ ರೂಪಾಲಿ ನಾಯ್ಕ ಭೇಟಿ ಮಾಡಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

300x250 AD

Share This
300x250 AD
300x250 AD
300x250 AD
Back to top