• Slide
    Slide
    Slide
    previous arrow
    next arrow
  • ಶೃಂಗೇರಿ ಶ್ರೀಗಳ ಆಶೀರ್ವಾದ ಪಡೆದ ರೂಪಾಲಿ ನಾಯ್ಕ್

    300x250 AD

    ಗೋಕರ್ಣ: ವಿಧುಶೇಖರ ಭಾರತಿ ಸ್ವಾಮೀಜಿಗಳು ಪಟ್ಟಣದ ಶ್ರೀಶಾಂತಾದುರ್ಗಾ ದೇವಸ್ಥಾನಕ್ಕೆ ಆಗಮಿಸಿದ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಜತೆಗೆ ಶಾಸಕಿಯವರ ಪುತ್ರ ಪರಬತ್ ನಾಯ್ಕ ಕೂಡ ಉಪಸ್ಥಿತರಿದ್ದರು.

    ಶೃಂಗೇರಿಯಿಂದ ಆಗಮಿಸಿದ ಶ್ರೀಗಳು ಗೋಕರ್ಣದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಅಂಕೋಲಾಕ್ಕೆ ಆಗಮಿಸಿದ್ದರು. ವೈಶ್ಯ ಸಮಾಜ, ಬಂಟ ಸಮಾಜದ, ಕೋಮಾರಪಂಥ ಸಮಾಜದವರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು. ನಂತರ ಶ್ರೀಶಾಂತಾದುರ್ಗಾ ದೇವಸ್ಥಾನಕ್ಕೆ ಆಗಮಿಸಿದ ಶ್ರೀಗಳನ್ನು ಶಾಸಕಿ ರೂಪಾಲಿ ನಾಯ್ಕ ಭೇಟಿ ಮಾಡಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top