• Slide
    Slide
    Slide
    previous arrow
    next arrow
  • ಗೋಕರ್ಣದಲ್ಲಿ ಕಾಂಗ್ರೆಸ್ ಬಹಿರಂಗ ಪಾದಯಾತ್ರೆ

    300x250 AD

    ಗೋಕರ್ಣ: ಇಲ್ಲಿಯ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಿವೇದಿತ್ ಆಳ್ವಾ ನೇತೃತ್ವದಲ್ಲಿ ಪಾದಯಾತ್ರೆಯ ಮೂಲಕ ಪ್ರಚಾರ ನಡೆಸಲಾಯಿತು.

    ಈ ಸಂದರ್ಭದಲ್ಲಿ ನಿವೇದಿತ್ ಆಳ್ವಾ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದ್ದು, ಇಲ್ಲಿ ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಿದ್ದು, ನನ್ನ ಗೆಲುವು ನಿಶ್ಚಿತ ಎಂದು ನಿವೇದಿತ್ ಆಳ್ವಾ ಹೇಳಿದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರದೀಪ ದೇವರಬಾವಿ, ನಾಗರಾಜ ಹಿತ್ತಲಮಕ್ಕಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು. ಪ್ರತಿ ಅಂಗಡಿದಾರರಿಗೆ ಕರಪತ್ರ ವಿತರಿಸಿ ಮತಯಾಚನೆ ನಡೆಸಿದರು.

    300x250 AD

    Share This
    300x250 AD
    300x250 AD
    300x250 AD
    Leaderboard Ad
    Back to top