Slide
Slide
Slide
previous arrow
next arrow

ಶಿವರಾಮ ಹೆಬ್ಬಾರ್‌ಗೆ ಅದ್ದೂರಿ ಸ್ವಾಗತ

300x250 AD

ಯಲ್ಲಾಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರಕ್ಕೆ ಆಗಮಿಸಿದ ಶಿವರಾಮ ಹೆಬ್ಬಾರ್ ಅವರನ್ನು ಯಲ್ಲಾಪುರದ ಜನತೆ ಅದ್ದೂರಿಯಾಗಿ ಬರಮಾಡಿಕೊಂಡರು.
ಯಲ್ಲಾಪುರ ಗಡಿಭಾಗವಾದ ಗುಳ್ಳಾಪುರ-ರಾಮನಗುಳಿ ಪ್ರದೇಶದಲ್ಲಿ ನೂರಾರು ಜನ ಅವರನ್ನು ಸ್ವಾಗತಿಸಿದರು. ನಂತರ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಅಭಿಮಾನಿಗಳು ಹೂ ಮಾಲೆ ಹಾಕಿ ಅವರನ್ನು ಬರಮಾಡಿಕೊಂಡರು. ಮಾಗೋಡು ತಿರುವಿನ ಬಳಿ ಸೇರಿದ್ದ ಜನ ಅವರನ್ನು ಸ್ವಾಗತಿಸಿ, ಬೈಕ್ ರ‍್ಯಾಲಿ ನಡೆಸಿದರು.

300x250 AD
Share This
300x250 AD
300x250 AD
300x250 AD
Back to top