Slide
Slide
Slide
previous arrow
next arrow

ದಿನಕರ ಶೆಟ್ಟಿ ಗೆಲುವು: ಬಿಜೆಪಿಗರ ವಿಜಯೋತ್ಸವ

300x250 AD

ಕುಮಟಾ: ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿಗರು ವಿಜಯೋತ್ಸವ ಆಚರಿಸಿದರು.
ಪಟ್ಟಣದ ಹೆಗಡೆ ಸರ್ಕಲ್‌ನಲ್ಲಿ ಶಾಸಕ ದಿನಕರ ಶೆಟ್ಟಿ ಅವರಿಗೆ ಹೂವಿನ ಮಾಲೆ ಹಾಕಿ, ಎತ್ತಿಕೊಂಡು ಸಂಭ್ರಮಿಸಿದರು. ಅಲ್ಲಿಂದ ಸಾಗಿದ ಮೆರವಣಿಗೆ ಬಿಜೆಪಿ ಕಾರ್ಯಾಲಯದಲ್ಲಿ ಕೊನೆಗೊಂಡಿತು. ಈ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಕುಮಟಾ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವ್ಕರ್, ಪ್ರಮುಖರಾದ ಎಂ ಎಂ ಹೆಗಡೆ, ಗಜು ಪೈ, ಜಿ ಐ ಹೆಗಡೆ, ಕುಮಾರ ಮಾರ್ಕಾಂಡೆ, ಇತರರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top