Slide
Slide
Slide
previous arrow
next arrow

ದೇಶಪಾಂಡೆಗೆ ಮುಖ್ಯಮಂತ್ರಿ ಪದವಿ ನೀಡುವಂತೆ ಆರ್.ಪಿ.ನಾಯ್ಕ ಮನವಿ

300x250 AD

ದಾಂಡೇಲಿ: 9ನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿರುವ ಆರ್.ವಿ.ದೇಶಪಾಂಡೆಯವರಿಗೆ ಈ ಬಾರಿ ಮುಖ್ಯಮಂತ್ರಿ ಪದವಿ ನೀಡುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಆರ್.ಪಿ.ನಾಯ್ಕ ಅವರು ರಾಜ್ಯದ ಕೆಪಿಸಿಸಿ ಮತ್ತು ಎಐಸಿಸಿಗೆ ಮನವಿ ಮಾಡಿದ್ದಾರೆ.
ಅಭಿವೃದ್ಧಿಗೆ ಮತ್ತೊಂದು ಹೆಸರೆ ಆರ್.ವಿ.ದೇಶಪಾಂಡೆಯವರು. ಅವರ ದೂರದೃಷ್ಟಿ ಯೋಜನೆಗಳು, ಅಭಿವೃದ್ಧಿಪರ ಚಿಂತನೆಗಳ ಫಲವಾಗಿ 9 ಬಾರಿ ಗೆಲುವು ಸಾಧಿಸಿದ್ದಾರೆ. ರಾಜ್ಯದ ಬಿಜೆಪಿ ಸರಕಾರ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ನಾಡು ಕಂಡ ಮುತ್ಸದ್ದಿ ರಾಜಕಾರಣಿಯಾದ ದೇಶಪಾಂಡೆಯವರಿಗೆ ಈ ಬಾರಿ ಮುಖ್ಯಮಂತ್ರಿ ಪದವಿಯನ್ನು ನೀಡಿ, ನಾಡಿನ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಲು ಮಹತ್ವದ ಅವಕಾಶವನ್ನು ಕಾಂಗ್ರೆಸ್ ಪಕ್ಷ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ.

300x250 AD
Share This
300x250 AD
300x250 AD
300x250 AD
Back to top