Slide
Slide
Slide
previous arrow
next arrow

ಶಿವರಾಮ್ ಹೆಬ್ಬಾರ್ ಗೆಲುವು: ಮುಂಡಗೋಡಿನಲ್ಲಿ ಅಭಿನಂದನಾ ಸಭೆ

300x250 AD

ಮುಂಡಗೋಡ : ತಾಲೂಕಾ ಭಾರತೀಯ ಜನತಾ ಪಕ್ಷದ ಮುಂಡಗೋಡ ಮಂಡಲದ ವತಿಯಿಂದ ಪಟ್ಟಣದ ಮಾರಿಕಾಂಬಾ ದೇವಾಲಯದಲ್ಲಿ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ನೂತನ ಶಾಸಕರಾಗಿ ಆಯ್ಕೆಯಾದ ಶಿವರಾಮ ಹೆಬ್ಬಾರ್ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ತಾಲೂಕಿನ ಕಾರ್ಯಕರ್ತರ ಹಾಗೂ ಇತರೆ ಸಂಘಟನೆಗಳ ಸನ್ಮಾನವನ್ನು ಸ್ವೀಕರಿಸಿದರು.

300x250 AD

ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರು, ಜಿಲ್ಲಾ ಪಂಚಾಯತ ಮಾಜಿ ಸದಸ್ಯರು, ಪ.ಪಂ ಸದಸ್ಯರು, ಗ್ರಾಮಪಂಚಾಯತ ಸದಸ್ಯರು, ಮಹಾಶಕ್ತಿಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಅಧ್ಯಕ್ಷರು ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top