• Slide
    Slide
    Slide
    previous arrow
    next arrow
  • ಬಿಜೆಪಿ ಕಾರ್ಯಕರ್ತರೊಟ್ಟಿಗೆ ಮಾತುಕತೆ ನಡೆಸಿದ ಸ್ಪೀಕರ್ ಕಾಗೇರಿ

    300x250 AD


    ಕುಮಟಾ: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾಗಿ, ಕುಶಲೋಪರಿ ವಿಚಾರಿಸಿದರು.

    ತಾಲೂಕಿನಲ್ಲಿ ನೆರೆಯಿಂದಾಗಿ ಸಾಕಷ್ಟು ಹಾನಿಯಾಗಿದ್ದು, ಹಾನಿಯ ಪ್ರಮಾಣ ಹಾಗೂ ವಿವರಗಳನ್ನು ಶೀಘ್ರವಾಗಿ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಈ ವೇಳೆ ತಹಸೀಲ್ದಾರ ಅವರಿಗೆ ಸೂಚಿಸಿದರು.

    300x250 AD

    ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ, ಬಿಜೆಪಿ ಮಂಡಳಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪ್ರಧಾನ ಕಾರ್ಯದರ್ಶಿ ಜಿ.ಐ.ಹೆಗಡೆ, ಪ್ರಮುಖರಾದ ಕುಮಾರ ಕವರಿ, ಗಜಾನನ ಗುನಗಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top