Slide
Slide
Slide
previous arrow
next arrow

ಕ್ರಿಮಿನಾಶಕ ಸೇವಿಸಿ ಸಾವು

300x250 AD

ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದ ವ್ಯಕ್ತಿಯೊಬ್ಬ ಸಾಲ ಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿದ ಪರಿಣಾಮಕ್ಕೆ ಮೃತಪಟ್ಟ ಘಟನೆ ನಡೆದಿದೆ.

ಸಂತೋಷ ಕರಡಿಕೊಪ್ಪ (28) ಎಂಬುವನೆ ತಮ್ಮ ಮನೆಯಲ್ಲಿದ್ದ ಕ್ರಿಮಿನಾಶಕ ಔಷಧಿ ಸೇವಿಸಿ ಮೃತಪಟ್ಟಿದ್ದಾನೆ. ಕ್ರಿಮಿನಾಶಕ ಔಷಧಿ ಸೇವಿಸಿದ್ದರಿಂದ ಆತನಿಗೆ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಔಷಧೋಪಚಾರ ಫಲಿಸದೆ ಮೃತಪಟ್ಟಿದ್ದಾನೆ. ಟಿಬೇಟಿಯನ್ ಕ್ಯಾಂಪ್‌ನಲ್ಲಿ ಅಲ್ಯೂಮಿನಿಯಂ ಕೆಲಸ ಮಾಡುವ ಉದ್ದೇಶಕ್ಕೆ ಎಸ್‌ಬಿಐ ಬ್ಯಾಂಕ್‌ನಲ್ಲಿ 1 ಲಕ್ಷ ಸಾಲ ಮಾಡಿದ್ದಾನೆ. ಗ್ರಾಮದ ಕೆಲ ಜನರ ಬಳಿ ಕೈಗಡ ಸಾಲ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

300x250 AD
Share This
300x250 AD
300x250 AD
300x250 AD
Back to top