• Slide
    Slide
    Slide
    previous arrow
    next arrow
  • ಪಠ್ಯಪುಸ್ತಕಕ್ಕೆ ಅರ್ಜಿ ಆಹ್ವಾನ

    300x250 AD

    ಭಟ್ಕಳ: ಶ್ರೀವೆಂಕಟೇಶ್ವರ ವಿದ್ಯಾವರ್ಧಕ ಸೇವಾ ಸಂಸ್ಥೆಯ ವತಿಯಿಂದ ಸರಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆದ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ನಾಮಧಾರಿ ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ ನೀಡಲಾಗುತ್ತದೆ.
    ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ 80, ವಾಣಿಜ್ಯ ವಿಬಾಗದಲ್ಲಿ ಶೇ 75 ಹಾಗೂ ಕಲಾ ವಿಭಾಗದಲ್ಲಿ ಶೇ 65ಕ್ಕೂ ಅಧಿಕ ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕ ಮೇ 31. ಹೆಚ್ಚಿನ ಮಾಹಿತಿಗಾಗಿ ಸಂಘದ ಅಧ್ಯಕ್ಷ ಕೆ.ಆರ್.ನಾಯ್ಕ (ಮೊ.ಸಂ: TEL:+919739594474), ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ (TEL:+919980431987), ಶ್ರೀಧರ ನಾಯ್ಕ (ಮೊ.ಸಂ: TEL:+919449287211) ಸಂಪರ್ಕಿಸಬಹುದು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top