Slide
Slide
Slide
previous arrow
next arrow

ಬೆಂಕಿಗಾಹುತಿಯಾದ ತೋಟಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ

300x250 AD

ಶಿರಸಿ: ತಾಲೂಕಿನ ಹುಲೇಕಲ್ ವ್ಯಾಪ್ತಿಯ ಅಮಚಿಮನೆಯಲ್ಲಿ ಬೆಂಕಿ ಆಕಸ್ಮಿಕದಲ್ಲಿ ಸುಟ್ಟು ಹೋದ ಅಡಿಕೆ ತೋಟಕ್ಕೆ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿದರು. ತೋಟದ ಮಾಲೀಕರಾದ ಶ್ರೀಮತಿ ಭವಾನಿ ಹೆಗಡೆ ಹಾಗೂ ಎಂ.ವಿ.ಹೆಗಡೆ ಇವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಹುಲೇಕಲ್ ಪಂಚಾಯತ ಉಪಾಧ್ಯಕ್ಷ ಪ್ರಕಾಶ ಹೆಗಡೆ, ನರಸಿಂಹ ಹೆಗಡೆ ಬಕ್ಕಳ, ಶ್ರೀಮತಿ ಸುಮನಾ ಹೆಗಡೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top