• Slide
    Slide
    Slide
    previous arrow
    next arrow
  • ಅರಣ್ಯ ಪ್ರದೇಶಕ್ಕಿಳಿದ ಕಾರು; ಪ್ರಯಾಣಿಕರಿಗೆ ಗಾಯ

    300x250 AD

    ಮುಂಡಗೋಡ: ತಾಲೂಕಿನ ಗುಂಜಾವತಿ ಹಾಗೂ ಬಡ್ಡಿಗೇರಿ ಗ್ರಾಮದ ನಡುವೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಅರಣ್ಯ ಪ್ರದೇಶಕ್ಕೆ ಇಳಿದು ನುಜ್ಜುಗುಜ್ಜುಗೊಂಡಿದೆ.

    ಮಹಾರಾಷ್ಟ್ರ ಮೂಲದ ಕುಟುಂಬ ಮುಂಡಗೋಡ ತಾಲೂಕಿನಲ್ಲಿ ಮದುವೆಗೆಂದು ಬಂದು ಮರಳಿ ಹೋಗುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬಿಟ್ಟು ಅರಣ್ಯ ಪ್ರದೇಶಕ್ಕೆ ಇಳಿದಿದೆ. ಕಾರಿನಲ್ಲಿದ್ದ ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top