Slide
Slide
Slide
previous arrow
next arrow

ಭೀಮಣ್ಣರಿಗೆ ಸಚಿವ ಸ್ಥಾನ ನೀಡಿ: ಮಹಾದೇವ ಚಲವಾದಿ

300x250 AD

ಶಿರಸಿ: ಆರು ಬಾರಿ ಶಾಸಕರಾಗಿ ಏಳನೇ ಬಾರಿಗೆ ಸ್ಪರ್ಧಿಸಿದ್ದ ವಿಶ್ವೇಶ್ವರ ಹೆಗಡೆ ಅವರನ್ನ ಸೋಲಿಸಿದ ಶಿರಸಿ- ಸಿದ್ದಾಪುರ ಕ್ಷೇತ್ರದ ನೂತನ ಶಾಸಕ ಭೀಮಣ್ಣ ನಾಯ್ಕ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಚಲವಾದಿ ಮಹಾಸಭಾದ ಜಿಲ್ಲಾ ಅಧ್ಯಕ್ಷ ಮಹಾದೇವ ಚಲವಾದಿ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಪಕ್ಷ ಸೋತ ಸಂದರ್ಭದಲ್ಲಿ ಧೃತಿಗೆಡದೆ ಭೀಮಣ್ಣ ಉತ್ತಮ ಸಂಘಟನೆ ಮಾಡಿದ್ದಾರೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಅವರಿಂದ ಸಾಧ್ಯ. ಸರಳ ಸಜ್ಜನಿಕೆಯಿಂದ ಹೆಸರುವಾಸಿಯಾದ ಭೀಮಣ್ಣರಿಗೆ ಸಚಿವ ಸ್ಥಾನ ನೀಡುವುದು ಜಿಲ್ಲೆಯ ಜನರಿಗೆ ಕಾಂಗ್ರೆಸ್ ಬೆಲೆ ನೀಡಿದಂತಾಗುತ್ತದೆ ಎಂದು ಅವರು ಆಗ್ರಹಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top