• Slide
    Slide
    Slide
    previous arrow
    next arrow
  • ನಿವೇಶನ ರಹಿತ-ವಸತಿ ರಹಿತ ಬಡ ಕುಟುಂಬಕ್ಕೆ ವಸತಿ ನಿರ್ಮಾಣ; ಅಧಿಕಾರಿಗಳ ಸಭೆ ನಡೆಸಿದ ಸಚಿವ ಹೆಬ್ಬಾರ್

    300x250 AD


    ಯಲ್ಲಾಪುರ: ಪಟ್ಟಣದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಇಂದು ಯಲ್ಲಾಪುರ ಮತ್ತು ಮುಂಡಗೋಡದಲ್ಲಿ ‘ನಿವೇಶನ ರಹಿತ ಹಾಗೂ ವಸತಿ ರಹಿತ’ ಬಡ ಕುಟುಂಬಗಳಿಗೆ ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ.ಪಂ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಕಾರ್ಮಿಕ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಸಭೆ ನಡೆಸಿದರು.

    ಶೀಘ್ರವಾಗಿ ವಸತಿ ರಹಿತ ಫಲಾನುಭವಿಗಳ ಪಟ್ಟಿಯನ್ನು ಅಂತಿಮಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಕ್ಷೇತ್ರದ ಬಡ ಜನರು ಸಹ ಒಂದು ಸೂರಿನಲ್ಲಿ ಸಂತೋಷದಿಂದ ಜೀವನ ಸಾಗಿಸಬೇಕು ಎಂಬುವುದೆ ನನ್ನ ಗುರಿ ಎಂದರು.

    300x250 AD

    ಈ ಸಂದರ್ಭದಲ್ಲಿ ಮುಂಡಗೋಡ ಹಾಗೂ ಯಲ್ಲಾಪುರದ ಪಟ್ಟಣ ಪಂಚಾಯತದ ಮುಖ್ಯಾಧಿಕಾರಿಗಳು, ಪ.ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top