Slide
Slide
Slide
previous arrow
next arrow

ಕಾಂಗ್ರೆಸ್ ಸರ್ಕಾರ ರಚನೆ: ಕುಮಟಾದಲ್ಲಿ ವಿಜಯೋತ್ಸವ

300x250 AD

ಕುಮಟಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ರಚನೆಯಾದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗಿಬ್ ಸರ್ಕಲ್‌ನಲ್ಲಿ ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿದರು.

ಕಾಂಗ್ರೆಸ್ ಧ್ವಜವನ್ನು ಹಾರಾಡಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಜಯಘೋಷ ಕೂಗಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ನಾಯಕ, ಜಿ.ಪಂ ಮಾಜಿ ಸದಸ್ಯ ರತ್ನಾಕರ ನಾಯ್ಕ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಧೀರೂ ಶಾನಭಾಗ, ಜಿ.ಪಂ ಮಾಜಿ ಸದಸ್ಯ ಪ್ರದೀಪ ನಾಯಕ, ಪುರಸಭೆ ಸದಸ್ಯ ಎಂ.ಟಿ.ನಾಯ್ಕ, ಪ್ರಮುಖರಾದ ಯಶೋಧರ ನಾಯ್ಕ, ಆರ್.ಎಚ್.ನಾಯ್ಕ, ತಾರಾ ಗೌಡ, ಸುರೇಖಾ ವಾರೇಕರ್, ಇಕ್ಬಾಲ್ ಶೇಖ್, ಶಾಂತಾರಾಮ ನಾಯ್ಕ, ಕೃಷ್ಣ ಗೌಡ, ಫ್ರಾನ್ಸಿಸ್ ಫರ್ನಾಂಡೀಸ್, ನಾಗರಾಜ ನಾಯ್ಕ ಚಿತ್ರಗಿ, ಯೋಗಾನಂದ ಗಾಂಧಿ, ಸಚಿನ್ ನಾಯ್ಕ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top