• Slide
    Slide
    Slide
    previous arrow
    next arrow
  • ಡಾ.ಬಾಬು ಜಗಜೀವನರಾವ್ ಸಮುದಾಯ ಭವನ ಉದ್ಘಾಟಿಸಿದ ಸಚಿವ ಹೆಬ್ಬಾರ್

    300x250 AD

    ಯಲ್ಲಾಪುರ: ಚಂದಗುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಳಸೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ‘ಡಾ.ಬಾಬು ಜಗಜೀವನರಾವ್’ ಸಮುದಾಯ ಭವನವನ್ನು ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    300x250 AD

    ಈ ಕಾರ್ಯಕ್ರಮದಲ್ಲಿ ಬೆಳಸೂರಿನ ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಅಭಿನಂದಿಸಿದರು. ಈ ವೇಳೆ ಪಟ್ಟಣ ಪಂಚಾಯತ ಸದಸ್ಯರಾದ ಪುಷ್ಪಾ ನಾಯ್ಕ, ಮುಖಂಡರಾದ ವಿಜಯ ಮಿರಾಶಿ, ಬಿಜೆಪಿ ಮಂಡಲ ಉಪಾಧ್ಯಕ್ಷ ಶಿರಿಷ್ ಪ್ರಭು, ಸ್ಥಳೀಯ ಪ್ರಮುಖರಾದ ರವಿ ನಾಯ್ಕ, ಗಣೇಶ ಹೆಗಡೆ, ವಿನಾಯಕ ಪೂಜಾರಿ ಹಾಗೂ ಗ್ರಾಮ ಪಂಚಾಯತ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top